ಎನ್ಸಿಎ ಬಗ್ಗೆ ಟೀಕೆ ಸಲ್ಲದು: ಯುವರಾಜ್ ಸಿಂಗ್
Team Udayavani, Jul 22, 2018, 10:25 AM IST
ಬೆಂಗಳೂರು: ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಗಾಯದಿಂದ ಚೇತರಿಸಿಕೊಳ್ಳದ ಬೆನ್ನಲ್ಲೇ ಕೆಲವು ಮಾಧ್ಯಮಗಳು ಎನ್ಸಿಎ (ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ) ಬಗ್ಗೆ ವ್ಯಾಪಕ ಟೀಕೆ ಮಾಡಿದ್ದವು. ಮಾಧ್ಯಮಗಳ ಆರೋಪವನ್ನು ಎಡಗೈ ಬ್ಯಾಟ್ಸ್ಮನ್ ಯುವರಾಜ್ ಸಿಂಗ್ ತಳ್ಳಿ ಹಾಕಿದ್ದಾರೆ.
“ಬಿಸಿಸಿಐ ನುರಿತ ತರಬೇತಿದಾರರು, ಫಿಸಿಯೋಗಳಿಂದ ಆಟಗಾರರು ಗಾಯದಿಂದ ಚೇತರಿಸಿಕೊಳ್ಳಲು ಅಗತ್ಯವಾದ ಕ್ರಮ ತೆಗೆದುಕೊಳ್ಳುತ್ತಿದೆ. ನಾನು ಕ್ಯಾನ್ಸರ್ಗೆ ತುತ್ತಾದ ಬಳಿಕ ಇಲ್ಲಿಂದಲೇ ಚೇತರಿಕೆ ಕಂಡಿದ್ದೇನೆ. ಬಿಸಿಸಿಐ ಸಹಾಯದಿಂದ ಇದೆಲ್ಲ ಸಾಧ್ಯವಾಗಿದೆ. ಮಾಧ್ಯಮಗಳ ಹೇಳಿಕೆ ಸರಿಯಲ್ಲ’ ಎಂದು ಯುವರಾಜ್ ಸಿಂಗ್ ಟ್ವಿಟರ್ನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
Black Saree: ಕಪ್ಪು ಬಣ್ಣಕ್ಕೂ ನನಗೂ ಬಿಡಿಸಲಾರದ ನಂಟು
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ
ʼಭಜರಂಗಿ ಭಾಯಿಜಾನ್ʼ, ʼರೌಡಿ ರಾಥೋರ್ʼ ಸೀಕ್ವೆಲ್ ಬಗ್ಗೆ ಬಿಗ್ ಅಪ್ಡೇಟ್ ಕೊಟ್ಟ ನಿರ್ಮಾಪಕ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ