ಕ್ಯಾನ್ಸರ್‌ ಗೆದ್ದವರಿಗೆ ಯುವಿ ಸಾಧನೆ ಅರ್ಪಣೆ


Team Udayavani, Jun 6, 2017, 2:14 PM IST

cancer.jpg

ಕ್ಯಾನ್ಸರ್‌ ಸರ್ವೈವರ್‌ ಡೇ ದಿನವೇ ಯುವಿ ಶೋ !

ಬರ್ಮಿಂಗಂ: ಪಾಕಿಸ್ಥಾನ ವಿರುದ್ಧದ ಪಂದ್ಯಶ್ರೇಷ್ಠ ಆಟಗಾರ ಯುವರಾಜ್‌ ಸಿಂಗ್‌ ತಮ್ಮ ಈ ಗೌರವವನ್ನು ಕ್ಯಾನ್ಸರ್‌ ಜಯಿಸಿ ಹೊಸ ಬದುಕು ಆರಂಭಿಸಿದವರಿಗೆ ಹಾಗೂ ಲಂಡನ್‌ ಸ್ಫೋಟದಲ್ಲಿ ಮಡಿದವರಿಗೆ ಅರ್ಪಿಸಿದ್ದಾರೆ. 
ಕಾಕತಾಳೀಯವೆಂಬಂತೆ, ಜೂ. 4ರಂದು ಆಚರಿಸ ಲಾಗುವ “ಕ್ಯಾನ್ಸರ್‌ ಗೆದ್ದವರ ದಿನ’ದಂದೇ ಯುವರಾಜ್‌ ಇಂಥದೊಂದು ಅಮೋಘ ಇನ್ನಿಂಗ್ಸ್‌ ಆಡಿದ್ದರು. ಸ್ವತಃ ಯುವಿ ಈ ಮಹಾ ಮಾರಿಯ ದವಡೆಯಿಂದ ಪಾರಾಗಿ ಬಂದವರೆಂಬುದು ಇಲ್ಲಿ ಹೆಚ್ಚು ಪ್ರಸ್ತುತವೆನಿಸುತ್ತದೆ.

“ನನ್ನ ಈ ಪಂದ್ಯಶ್ರೇಷ್ಠ ಇನ್ನಿಂಗÕನ್ನು ಕ್ಯಾನ್ಸರ್‌ನಿಂದ ಗುಣಮುಖರಾಗಿ ಹೊಸ ಬದುಕು ಆರಂಭಿ ಸಿದ ಎಲ್ಲ ಹೀರೋಗಳಿಗೆ ಹಾಗೂ ಲಂಡನ್‌ ಸ್ಫೋಟದಲ್ಲಿ ಮಡಿದವರಿಗೆ, ಅವರ ಕುಟುಂಬಗಳಿಗೆ ಅರ್ಪಿಸುತ್ತಿದ್ದೇನೆ…’ ಎಂದು ಯುವರಾಜ್‌ ಸಿಂಗ್‌ ಟ್ವೀಟ್‌ ಮಾಡಿದ್ದಾರೆ.

4ನೇ ಕ್ರಮಾಂಕದಲ್ಲಿ ಬ್ಯಾಟ್‌ ಹಿಡಿದು ಬಂದ ಯುವರಾಜ್‌ ಸಿಂಗ್‌ ಕೇವಲ 32 ಎಸೆತಗಳಲ್ಲಿ 53 ರನ್‌ ಸಿಡಿಸಿ ಪಾಕ್‌ ದಾಳಿಯನ್ನು ಚೆಂಡಾಡಿದ್ದರು. ಸಿಡಿಸಿದ್ದು 8 ಬೌಂಡರಿ ಹಾಗೂ ಒಂದು ಸಿಕ್ಸರ್‌. 

ಸ್ಟ್ರೈಕ್‌ರೇಟ್‌ 165.62.
ರೋಹಿತ್‌, ಧವನ್‌, ಕೊಹ್ಲಿ ಅವರೆಲ್ಲ ಯುವರಾಜ್‌ಗಿಂತ ಹೆಚ್ಚು ರನ್‌ ಬಾರಿಸಿದರೂ ಪಂದ್ಯಶ್ರೇಷ್ಠ ಗೌರವ ಈ ಎಡಗೈ ಆಟಗಾರನಿಗೆ ಒಲಿದು ಬಂದಿತ್ತು. ಇದು ಯುವಿ ಆಟದ ಮಹತ್ವವನ್ನು ಸಾರುತ್ತದೆ.

ಟಾಪ್ ನ್ಯೂಸ್

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.