ನಿವೃತ್ತಿಯಿಂದ ಹೊರಬರಲು ಯುವರಾಜ್ ಸಿಂಗ್ ನಿರ್ಧಾರ: ಫೆಬ್ರವರಿಯಲ್ಲಿ ಮತ್ತೆ ಕ್ರಿಕೆಟ್ ಗೆ?


Team Udayavani, Nov 2, 2021, 1:54 PM IST

ನಿವೃತ್ತಿಯಿಂದ ಹೊರಬರಲು ಯುವರಾಜ್ ಸಿಂಗ್ ನಿರ್ಧಾರ: ಫೆಬ್ರವರಿಯಲ್ಲಿ ಮತ್ತೆ ಕ್ರಿಕೆಟ್ ಗೆ?

ಮುಂಬೈ: ಟೀಂ ಇಂಡಿಯಾ ಮಾಜಿ ಆಟಗಾರ, ವಿಶ್ವಕಪ್ ಹಿರೋ, ಸಿಕ್ಸರ್ ಸಿಂಗ್ ಯುವರಾಜ್ ಸಿಂಗ್ ಅವರು ಮತ್ತೆ ಕ್ರಿಕೆಟ್ ಗೆ ಮರಳುತ್ತಿದ್ದಾರೆ. ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಮಾಹಿತಿ ನೀಡಿರುವ ಯುವರಾಜ್ ಸಿಂಗ್, “ದೇವರು ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತಾನೆ! ಸಾರ್ವಜನಿಕ ಬೇಡಿಕೆಯ ಮೇರೆಗೆ ಫೆಬ್ರವರಿಯಲ್ಲಿ ಪಿಚ್‌ಗೆ ಹಿಂತಿರುಗುವ ಬಗ್ಗೆ ಆಶಾದಾಯಕವಾಗಿದ್ದೇನೆ! ಈ ಭಾವನೆಯ ಹಾಗೆ ಯಾವದೂ ಇಲ್ಲ! ನಿಮ್ಮ ಪ್ರೀತಿ ಮತ್ತು ಶುಭಾಶಯಗಳಿಗೆ ಧನ್ಯವಾದಗಳು! ಭಾರತವನ್ನು ಬೆಂಬಲಿಸುತ್ತಾ ಇರಿ, ಇದು ನಮ್ಮ ತಂಡ ಮತ್ತು ನಿಜವಾದ ಅಭಿಮಾನಿ ಕಠಿಣ ಸಮಯದಲ್ಲಿ ಅವನ ಬೆಂಬಲವನ್ನು ತೋರಿಸುತ್ತಾನೆ” ಎಂದಿದ್ದಾರೆ.

ಇದನ್ನೂ ಓದಿ:ಎರಡೇ ದಿನದಲ್ಲಿ ಹೊಸ ನಾಯಕನ ಆಯ್ಕೆ: ಅಚ್ಚರಿ ಘೋಷಣೆ ಸಾಧ್ಯತೆ ಎಂದ ಬಿಸಿಸಿಐ ಮೂಲಗಳು

ಸದ್ಯ 39 ವರ್ಷದ ಪ್ರಾಯದ ಯುವರಾಜ್ ಸಿಂಗ್ ಭಾರತದ ನಿಗದಿತ ಕ್ರಿಕೆಟ್ ಮಾದರಿಯ ಶ್ರೇಷ್ಠ ಆಟಗಾರರಲ್ಲಿ ಒಬ್ಬರು. 2011ರ ವಿಶ್ವಕಪ್ ನಲ್ಲಿ ಭಾರತದ ವಿಜಯಕ್ಕೆ ಯುವಿ ಪ್ರಮುಖ ಕಾರಣರಾಗಿದ್ದರು. ಆ ವಿಶ್ವಕಪ್ ನಲ್ಲಿ 90.50ರ ಸರಾಸರಿಯಲ್ಲಿ 362 ರನ್ ಗಳಿಸಿದ್ದ ಯುವಿ, 15 ವಿಕೆಟ್ ಗಳನ್ನೂ ಕಬಳಿಸಿದ್ದರು. ಆದರೆ ಈ ಕೂಟದ ಬಳಿಕ ಯುವಿ ಕ್ಯಾನ್ಸರ್ ಗೆ ತುತ್ತಾಗಿದ್ದರು.

 

View this post on Instagram

 

A post shared by Yuvraj Singh (@yuvisofficial)

2019ರ ಜೂನ್ 10ರಂದು ಯುವರಾಜ್ ಸಿಂಗ್ ವಿದಾಯ ಹೇಳಿದ್ದರು. ಆ ಬಳಿಕ ಯುವಿ ಜಿಟಿ20 ಲೀಗ್ ನಲ್ಲಿ ಟೊರಾಂಟೋ ನ್ಯಾಶನಲ್ಸ್ ಪರ ಆಡಿದ್ದರು. ಅಬುಧಾಬಿ ಟಿ10 ಲೀಗ್ ನಲ್ಲಿ ಮರಾಠ ಅರೇಬಿಯನ್ಸ್ ತಂಡದ ಪರವಾಗಿಯೂ ಯುವಿ ಆಡಿದ್ದರು. 2021ರ ಮಾರ್ಚ್ ನಲ್ಲಿ ರೋಡ್ ಸೇಫ್ಟಿ ಲೀಗ್ ನಲ್ಲಿ ಯುವಿ ಕೊನೆಯ ಬಾರಿ ಕಾಣಿಸಿಕೊಂಡಿದ್ದರು.

ಯುವಿ ಈ ಅಚ್ಚರಿಯ ನಿರ್ಧಾರಕ್ಕೆ ಅಭಿಮಾನಿಗಳು ವಿವಿಧ ಪ್ರತಿಕ್ರಿಯೆ ನೀಡಿದ್ದಾರೆ.

Koo App

yuvraj hints coming back to the cricket world after his retirement.

Are you excited to see him back in the field????
#yuvrajsinghcomeback #yuvrajsingh
#yuvrajcomesback

Rithik Jain (@rithikchouhan) 2 Nov 2021

ಟಾಪ್ ನ್ಯೂಸ್

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

1-asdasd

Kannada ಶಾಲೆ ಕೊಲ್ಲುವ ಯತ್ನ; ನಿರಂತರ ಪಠ್ಯ ಬದಲಾವಣೆ.. :ರೋಹಿತ್ ಚಕ್ರತೀರ್ಥ

Cauvery issue; ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ: ಎಚ್.ಕೆ ಪಾಟೀಲ

Cauvery issue; ಮುಂದೆ ಜಾಗರೂಕತೆಯಿಂದ ಹೆಜ್ಜೆ ಇರಿಸಬೇಕಾಗಿದೆ: ಎಚ್.ಕೆ ಪಾಟೀಲ

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

Rajasthan Election; ಬಿಜೆಪಿ ಸಂಸದ ರಮೇಶ್ ಬಿಧುರಿಗೆ ಚುನಾವಣಾ ಜವಾಬ್ದಾರಿ

Bommai BJP

Congress ಸರಕಾರ ವರ್ಚಸ್ಸು ಕಳೆದುಕೊಂದು ಆಪರೇಷನ್ ಗೆ ಮುಂದಾಗಿದೆ: ಬೊಮ್ಮಾಯಿ ಕಿಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-saasd

World Cup ; ಹೈದರಾಬಾದ್ ನಲ್ಲಿ ‘ಅನಿರೀಕ್ಷಿತ’ ಸ್ವಾಗತ ಕಂಡು ಪಾಕ್ ತಂಡ ಫುಲ್ ಖುಷ್

Danushka Gunathilaka cleared of assault charge

Sydney; ಲೈಂಗಿಕ ದೌರ್ಜನ್ಯ ಆರೋಪದಿಂದ ದನುಷ್ಕಾ ಗುಣತಿಲಕ ಮುಕ್ತ

INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?

INDvsAUS; ರೋಹಿತ್-ರಾಹುಲ್ ಅಲ್ಲ; ಸರಣಿ ವಿಜೇತ ಟ್ರೋಫಿ ಎತ್ತಿ ಹಿಡಿದ ಆಟಗಾರರು ಯಾರು?

Odi World Cup; ಆಸೀಸ್ ಗೆ ಸಂಕಷ್ಟ; ತಂಡದಿಂದ ಇಬ್ಬರು ಆಲ್ ರೌಂಡರ್ ಗಳು ಬಹುತೇಕ ಔಟ್

Odi World Cup; ಆಸೀಸ್ ಗೆ ಸಂಕಷ್ಟ; ತಂಡದಿಂದ ಇಬ್ಬರು ಆಲ್ ರೌಂಡರ್ ಗಳು ಬಹುತೇಕ ಔಟ್

ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

MUST WATCH

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

ಹೊಸ ಸೇರ್ಪಡೆ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

Rabkavi Banhatti ಕೆರೆ ರಸ್ತೆಯಲ್ಲಿ 20 ಕೆಜಿ ಗಾಂಜಾ ಗಿಡ ವಶ

1-wwewew

Mudigere; ಎಸ್ಟೇಟ್ ನಲ್ಲಿ ಹೆಜ್ಜೇನು ದಾಳಿ:10 ಕ್ಕೂ ಹೆಚ್ಚು ಮಂದಿ ಅಸ್ವಸ್ಥ

fighter

Vinod Prabhakar; ಅ.1ರಂದು ‘ಫೈಟರ್’ ಟ್ರೇಲರ್ ಬಿಡುಗಡೆ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

Illegal Rice Transportation: ಲಕ್ಷಾಂತರ ರೂ. ಮೌಲ್ಯದ ಅಕ್ಕಿ, ಲಾರಿ ಪೊಲೀಸರ ವಶಕ್ಕೆ

tdy-15

Leo 2nd Song ರಿಲೀಸ್:‌ “Badass” ಮೂಲಕ ಹೈಪ್‌ ಹೆಚ್ಚಿಸಿದ ʼಲಿಯೋದಾಸ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.