ಪುತ್ರನ ಜತೆ ಸಂಭ್ರಮ ಹಂಚಿಕೊಂಡ ಯುವರಾಜ್‌ ಸಿಂಗ್‌


Team Udayavani, Sep 20, 2022, 7:23 AM IST

ಪುತ್ರನ ಜತೆ ಸಂಭ್ರಮ ಹಂಚಿಕೊಂಡ ಯುವರಾಜ್‌ ಸಿಂಗ್‌

ಮೊಹಾಲಿ: ಸರಿಯಾಗಿ 15 ವರ್ಷಗಳ ಹಿಂದೆ (ಸೆ. 19, 2007) ಉದ್ಘಾಟನಾ ಟಿ20 ವಿಶ್ವಕಪ್‌ನಲ್ಲಿ ಇಂಗ್ಲೆಂಡಿನ ವೇಗಿ ಸ್ಟುವರ್ಟ್‌ ಬ್ರಾಡ್‌ ಅವರ ಒಂದು ಓವರಿನಲ್ಲಿ ಸತ ಆರು ಸಿಕ್ಸರ್‌ ಸಿಡಿಸಿ ಇತಿಹಾಸ ನಿರ್ಮಿಸಿದ ಸಂಸತದ ಕ್ಷಣಗಳನ್ನು ಸೋಮವಾರ ಯುವರಾಜ್‌ ಸಿಂಗ್‌ ಅವರು ತಮ್ಮ 8 ತಿಂಗಳ ಪುತ್ರ ಓರಿಯನ್‌ ಕೀಚ್‌ ಸಿಂಗ್‌ ಜತೆ ಟಿವಿಯಲ್ಲಿ ವೀಕ್ಷಿಸಿ ಆನಂದಿಸಿದರು.

ಈ ಸಂಭ್ರಮದ ಕ್ಷಣಗಳನ್ನು ಸವಿಯಲು ಇದಕ್ಕಿಂತ ಉತ್ತಮ ಜತೆಗಾರನನ್ನು ಹುಡುಕಲು ನನ್ನಿಂದ ಸಾಧ್ಯವಿಲ್ಲ ಎಂದವರು ಟ್ವೀಟ್‌ ಮಾಡಿದ್ದಾರೆ.

2007ರ ಈ ದಿನ ಯುವರಾಜ್‌ ಟಿ20 ಪಂದ್ಯವೊಂದರ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಸಿಡಿಸಿದ ಮೊದಲ ಆಟಗಾರ ಎಂದೆನಿಸಿಕೊಂಡಿದ್ದರು. ದಕ್ಷಿಣ ಆಫ್ರಿಕಾದ ಹರ್ಷಲ್ ಗಿಬ್ಸ್ ಏಕದಿನ ಪಂದ್ಯವೊಂದರಲ್ಲಿ ಈ ಸಾಧನೆ ಮಾಡಿದ್ದರು.

ಟಿ20 ವಿಶ್ವಕಪ್‌ನಲ್ಲಿ ಡರ್ಬಾನ್‌ನಲ್ಲಿ ನಡೆದ ತನ್ನ ಎರಡನೇ ಸೂಪರ್‌ ಏಯ್‌ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿಕೊಂಡ ಭಾರತ 18 ಓವರ್‌ಗಳಲ್ಲಿ 3 ವಿಕೆಟಿಗೆ 171 ರನ್‌ ಗಳಿಸಿತ್ತು. ಆಲ್‌ರೌಂಡರ್‌ ಆ್ಯಂಡ್ರೊ ಫ್ಲಿಂಟಾಫ್‌ ಜತೆ ಮಾತಿನ ಚಕಮಕಿ ನಡೆದ ಬಳಿಕ ಯುವರಾಜ್‌ ಅವರಿಂದ ಸ್ಫೋಟಕ ಆಟ ಪ್ರದರ್ಶನಗೊಂಡಿತು. 19ನೇ ಓವರ್‌ ಎಸೆಯಲು ಬಂದ ಬ್ರಾಡ್‌ ಅವರನ್ನು ದಂಡಿಸಿದರು. ಆರೂ ಎಸೆತಗಳನ್ನು (6,6,6,6,6,6) ಸಿಕ್ಸರ್‌ಗೆ ತಳ್ಳಿ ಪರಾಕ್ರಮ ಮೆರೆದರು. ಈ ಸಾಧನೆ ವೇಳೆ ಯುವರಾಜ್‌ ಅವರಿಂದ ಅರ್ಧಶತಕ ಪೂರ್ತಿಗೊಂಡಿತು. ಟಿ20ಯಲ್ಲಿ ಕೇವಲ 12 ಎಸೆತಗಳಲ್ಲಿ ಅತೀವೇಗದ ಅರ್ಧಶತಕ ಪೂರ್ತಿಗೊಳಿಸಿದ ಸಾಧಕರಾಗಿ ಮೂಡಿಬಂದರು.

ಟಾಪ್ ನ್ಯೂಸ್

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.