ಚೊಚ್ಚಲ ಟಿ20 ವಿಶ್ವಕಪ್ ವೇಳೆ ನಾನೂ ನಾಯಕತ್ವದ ಆಕಾಂಕ್ಷಿಯಾಗಿದ್ದೆ: ಯುವರಾಜ್ ಸಿಂಗ್


Team Udayavani, Jun 10, 2021, 4:53 PM IST

yuvraj singh

ಮುಂಬೈ: ಭಾರತದ ಶ್ರೇಷ್ಠ ಏಕದಿನ ಆಟಗಾರರಲ್ಲಿ ಯುವರಾಜ್ ಸಿಂಗೂ ಕೂಡಾ ಒಬ್ಬರು. ಅದೆಷ್ಟೋ ಏಕದಿನ ಮತ್ತು ಟಿ20 ಪಂದ್ಯಗಳಲ್ಲಿ ಯುವರಾಜ್ ಸಿಂಗ್ ಭಾರತವನ್ನು ಗೆಲ್ಲಿಸಿದ ಕೀರ್ತಿ ಯುವರಾಜ್ ಸಿಂಗ್ ಗೆ ಸಲ್ಲುತ್ತದೆ. ಒಂದು ಕಾಲದಲ್ಲಿ ಭಾರತ ತಂಡದ ಉಪ ನಾಯಕನಾಗಿದ್ದ ಯುವರಾಜ್ ಸಿಂಗ್, ಮುಂದೆ ನಾಯಕನಾಗುವ ನಿರೀಕ್ಷೆ ಮೂಡಿಸಿದ್ದರು. ಸ್ವತಃ ಅವರೂ ಆ ನಿರೀಕ್ಷೆ ಹೊಂದಿದ್ದರು.

ಈ ಬಗ್ಗೆ ಸ್ವತಃ ಯುವರಾಜ್ ಸಿಂಗ್ ಹೇಳಿಕೊಂಡಿದ್ದರು. ಗೌರವ್ ಕಪೂರ್ ಜೊತೆ ಮಾತನಾಡುತ್ತಾ ಯುವರಾಜ್ ತನ್ನ ಈಡೇರದ ಆಕಾಂಕ್ಷೆಯ ಬಗ್ಗೆ ಹೇಳಿಕೊಂಡಿದ್ದಾರೆ.

ಇದನ್ನೂ ಓದಿ:ಮತ್ತೆ ಪ್ರೀತಿಯಲ್ಲಿ ಬಿದ್ರಾ ಕತ್ರಿನಾ ಕೈಫ್? ಈ ನಟಿಯ ಜೊತೆ ಡೇಟಿಂಗ್ ನಲ್ಲಿರುವ ನಟ ಯಾರು ?

2007ರಲ್ಲಿ ಭಾರತ ಏಕದಿನ ವಿಶ್ವಕಪ್ ನಲ್ಲಿ ಸೋಲನುಭವಿಸಿತ್ತು. ನಂತರ ಭಾರತ ಎರಡು ತಿಂಗಳು ಇಂಗ್ಲೆಂಡ್ ಸರಣಿಗೆ ತೆರಳಿತ್ತು. ಒಂದು ತಿಂಗಳು ಐರ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾಗೆ ಸರಣಿ ಆಡಲು ತೆರಳಿದ್ದವು. ಮತ್ತೆ ಒಂದು ತಿಂಗಳು ಟಿ20 ವಿಶ್ವಕಪ್ ಗೆ ತೆರಳಬೇಕಿತ್ತು. ಹಾಗಾಗಿ ಹಿರಿಯ ಆಟಗಾರರು ಟಿ20 ವಿಶ್ವಕಪ್ ಬಗ್ಗೆ ಅಷ್ಟೇನೂ ಒಲವು ತೋರಿರಲಿಲ್ಲ.  ಹೀಗಾಗಿ ಟಿ20 ತಂಡದ ನಾಯಕತ್ವಕ್ಕೆ ನಾನು ಉತ್ಸುಕನಾಗಿದ್ದೆ. ನನ್ನ ಹೆಸರನ್ನು ಪರಿಗಣಿಸಬಹುದು ಎಂದುಕೊಂಡಿದ್ದೆ. ಆದರೆ ಮಹೇಂದ್ರ ಸಿಂಗ್ ಧೋನಿಯನ್ನು ನಾಯಕನನ್ನಾಗಿ ಮಾಡಿದರು ಎಂದು ಯುವಿ ಹೇಳಿದ್ದಾರೆ.

2007ರ ಚೊಚ್ಚಲ ವಿಶ್ವಕಪ್ ಗೆಲುವಿಗೆ ಯುವರಾಜ್ ಸಿಂಗ್ ಪ್ರಮುಖ ಕಾರಣರಾಗಿದ್ದರು. ಇಂಗ್ಲೆಂಡ್ ವಿರುದ್ಧದ ಒಂದು ಓವರ್ ನ ಆರು ಸಿಕ್ಸ್, ಆಸೀಸ್ ವಿರುದ್ಧ ಪಂದ್ಯಶ್ರೇಷ್ಠ ಪ್ರದರ್ಶನ ನೀಡಿದ್ದರು. ಮುಂದೆ ಮಹೇಂದ್ರ ಸಿಂಗ್ ಧೋನಿ ನೇತೃತ್ವದಲ್ಲಿ 2011 ರ ಏಕದಿನ ವಿಶ್ವಕಪ್ ಗೆಲುವಿನಲ್ಲೂ ಯುವರಾಜ್ ಸಿಂಗ್ ಪ್ರಮುಖ ಪಾತ್ರ ವಹಿಸಿದ್ದರು.

ಟಾಪ್ ನ್ಯೂಸ್

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

18-uv-fusion

Clay Pot: ಬಡವರ ಫ್ರಿಡ್ಜ್ ಮಣ್ಣಿನ ಮಡಕೆ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

ಗುಡುಗು-ಸಿಡಿಲು: ಈ ಪ್ರಮುಖ ಮುನ್ನೆಚ್ಚರಿಕೆ ಗಮನದಲ್ಲಿರಲಿ…ಜಿಲ್ಲಾಧಿಕಾರಿ ಗಂಗೂಬಾಯಿ

17-uv-fusion

UV Fusion: ನಿನ್ನೊಳಗೆ ನೀ ಇರುವಾಗ…

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.