ಏಷ್ಯಾ ಕಪ್‌ ಕ್ರಿಕೆಟ್‌: ಅಫ್ಘಾನಿಸ್ಥಾನಕ್ಕೆ 7 ವಿಕೆ‌ಟ್‌ ಭರ್ಜರಿ ಗೆಲುವು

ಜರ್ದಾನ್‌ದ್ವಯರ ಅಮೋಘ ಆಟ; ತಂಡ ಸೂಪರ್‌ ಫೋರ್‌ ಹಂತಕ್ಕೆ

Team Udayavani, Aug 30, 2022, 11:17 PM IST

ಏಷ್ಯಾ ಕಪ್‌ ಕ್ರಿಕೆಟ್‌: ಅಫ್ಘಾನಿಸ್ಥಾನಕ್ಕೆ 7 ವಿಕೆ‌ಟ್‌ ಭರ್ಜರಿ ಗೆಲುವು

ಶಾರ್ಜಾ: ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಆಲ್‌ರೌಂಡ್‌ ಆಟದ ಪ್ರದರ್ಶನ ನೀಡಿದ ಅಫ್ಘಾನಿಸ್ಥಾನ ತಂಡವು ಮಂಗಳವಾರ ನಡೆದ “ಬಿ’ ಬಣದ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 7 ವಿಕೆಟ್‌ಗಳಿಂದ ಸೋಲಿಸಿತಲ್ಲದೇ ಸತತ ಎರಡನೇ ಗೆಲುವಿನಿಂದ ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಸೂಪರ್‌ ಫೋರ್‌ ಹಂತಕ್ಕೇರಿತು.

ಸೂಪರ್‌ ಫೋರ್‌ ಹಂತದಲ್ಲಿ ಪ್ರತಿಯೊಂದು ತಂಡವು ಎದುರಾಳಿ ವಿರುದ್ಧ ಆಡಲಿದ್ದು ಗರಿಷ್ಠ ಅಂಕ ಗಳಿಸಿದ ಎರಡು ತಂಡಗಳು ಫೈನಲಿಗೇರಲಿವೆ.

ಮುಜೀಬ್‌ ಉರ್‌ ರೆಹಮಾನ್‌ ಮತ್ತು ರಶೀದ್‌ ಖಾನ್‌ ಅವರ ಸ್ಪಿನ್‌ ದಾಳಿಗೆ ಕುಸಿದ ಬಾಂಗ್ಲಾ ತಂಡವು 7 ವಿಕೆಟಿಗೆ 127 ರನ್‌ ಗಳಿಸಲಷ್ಟೇ ಶಕ್ತವಾಯಿತು. ಇದಕ್ಕುತ್ತರವಾಗಿ ಜರ್ದಾನ್‌ದ್ವಯರ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನದಿಂದ ಅಫ್ಘಾನಿಸ್ಥಾನ ತಂಡವು 18.3 ಓವರ್‌ಗಳಲ್ಲಿ ಕೇವಲ ಮೂರು ವಿಕೆಟ್‌ ನಷ್ಟದಲ್ಲಿ 131 ರನ್‌ ಗಳಿಸಿ ಜಯಭೇರಿ ಬಾರಿಸಿತು. ಇದು ಈ ಕೂಟದಲ್ಲಿ ಅಫ್ಘಾನಿಸ್ಥಾನ ತಂಡದ ಎರಡನೇ ಗೆಲುವು ಆಗಿದೆ. ಮೊದಲ ಲೀಗ್‌ ಪಂದ್ಯದಲ್ಲಿ ಅದು ಶ್ರೀಲಂಕಾವನ್ನು ಭರ್ಜರಿಯಾಗಿ ಸೋಲಿಸಿತ್ತು.

ಅಫ್ಘಾನಿಸ್ಥಾನದ ಸ್ಪಿನ್‌ ದಾಳಿಯನ್ನು ಸ್ವಲ್ಪಮಟ್ಟಿಗೆ ಮೊಸ್ಸಾ ಡೆಕ್‌ ಹೊಸೈನ್‌ ದಿಟ್ಟವಾಗಿ ಎದುರಿಸಿದರು. ಅವರು 31 ಎಸೆತ ಗಳಿಂದ 48 ರನ್‌ ಗಳಿಸಿ ಅಜೇಯರಾಗಿ ಉಳಿದರು. ಉಳಿದ ಯಾವುದೇ ಆಟಗಾರ ಉತ್ತಮವಾಗಿ ಆಡಲು ವಿಫ‌ಲರಾ ದರು. ಮುಜೀಬ್‌, ರಶೀದ್‌ ತಲಾ ಮೂರು ವಿಕೆಟ್‌ ಪಡೆದರು.

ಜರ್ದಾನ್‌ದ್ವಯರ ಅಮೋಘ ಆಟದಿಂದ ಅಫ್ಘಾನಿಸ್ಥಾನ ಸುಲಭ ಗೆಲುವು ಸಾಧಿಸಿತು. ಅವರಿಬ್ಬರು ಮುರಿಯದ ನಾಲ್ಕನೇ ವಿಕೆಟಿಗೆ 69 ರನ್‌ ಪೇರಿಸಿ ತಂಡಕ್ಕೆ ಗೆಲುವು ತಂದುಕೊಟ್ಟರು. ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ ನಜಿಬುಲ್ಲ ಜರ್ದಾನ್‌ ಕೇವಲ 17 ಎಸೆತ ಎದುರಿಸಿ 1 ಬೌಂಡರಿ ಮತ್ತು 6 ಅಮೋಘ ಸಿಕ್ಸರ್‌ ನೆರವಿನಿಂದ 43 ರನ್‌ ಗಳಿಸಿ ಅಜೇಯರಾಗಿ ಉಳಿದರು. ಅವರಿಗೆ ಉತ್ತಮ ಬೆಂಬಲ ನೀಡಿದ ಇಬ್ರಾಹಿಂ ಜರ್ದಾನ್‌ 41 ಎಸೆತ ಎದುರಿಸಿ 42 ರನ್‌ ಹೊಡೆದರು.

ಟಾಪ್ ನ್ಯೂಸ್

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Team India; Not Hardik; Bhajji has suggested the name of Team India’s next T20 captain

Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.