Lemon 10-12 ರೂ.! ಗ್ರಾಹಕರ ಜೇಬಿಗೆ ಬಿದ್ದ ಕತ್ತರಿ; ಬಿಸಿಲ ಝಳದಂತೆ ದರವೂ ಏರಿಕೆ
Team Udayavani, Mar 26, 2024, 7:20 AM IST
ಬೆಂಗಳೂರು: ತಾಪಮಾನ ಏರಿಕೆಯ ಜತೆಗೆ ಸುಡು ಬಿಸಿಲಿನಲ್ಲಿ ದೇಹಕ್ಕೆ ತಂಪು ನೀಡಬೇಕಿದ್ದ ನಿಂಬೆ ಹಣ್ಣು ಕೂಡ ಈಗ ಬಲು ದುಬಾರಿ ಆಗಿದೆ. ಇದರಿಂದ ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.
ಬಿಸಿಲಿನ ಝಳಕ್ಕೆ ಹೈರಾಣಾದ ಜನತೆ ನಿಂಬೆ ಶರಬತ್ತಿನ ಮೊರೆ ಹೋಗಿದ್ದು, ಎಲ್ಲೆಡೆ ಬೇಡಿಕೆ ಹೆಚ್ಚಾಗಿದೆ. ಪರಿಣಾಮವಾಗಿ ನಿಂಬೆ ಹಣ್ಣು ಪ್ರಸ್ತುತ 10 ರೂ.ಗೆ ಒಂದರಂತೆ ಮಾರಾಟವಾಗುತ್ತಿದೆ. ಸಾಮಾನ್ಯ ಗಾತ್ರದ ಹಣ್ಣಿಗೆ 10 ರೂ., ಸಣ್ಣ ಹಣ್ಣಿಗೆ 5 ರಿಂದ 7 ಹಾಗೂ ದೊಡ್ಡ ಗಾತ್ರದ ಹಣ್ಣು 12ರಿಂದ 15 ರೂ.ಗೆ ಮಾರಾಟವಾಗುತ್ತಿದೆ. ನಿಂಬೆ ಶರಬತ್ತಿನ ಬೆಲೆಯೂ ಹೆಚ್ಚಳವಾಗಿದೆ.
ಕಾರಣವೇನು?
ಮಾರುಕಟ್ಟೆಯಲ್ಲಿ ನಿಂಬೆ ಆವಕ ಕಡಿಮೆ ಆಗಿದ್ದರಿಂದ ಸಾಮಾನ್ಯಕ್ಕಿಂತ ದರ ಹೆಚ್ಚಾಗಿದೆ. ಈ ಬಾರಿ ಬರ ಗಾಲದ ಹೊಡೆತ ಬಿದ್ದಿದ್ದರಿಂದ ನಿಂಬೆ ಹಣ್ಣಿನ ಉತ್ಪಾದನೆ ಅಷ್ಟೊಂದು ಆಗಿಲ್ಲ. ನೀರಿಲ್ಲದೆ ಇಳುವರಿ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಮಾರು ಕಟ್ಟೆಯಲ್ಲಿ ಬೇಡಿಕೆ ಇರುವಷ್ಟು ನಿಂಬೆ ಹಣ್ಣು ಪೂರೈಕೆ ಆಗುತ್ತಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
MUST WATCH
ಹೊಸ ಸೇರ್ಪಡೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ