10 ಕೋಟಿ ಅನುದಾನದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ: ಸಚಿವ ದಿನೇಶ್ ಗುಂಡೂರಾವ್


Team Udayavani, Jun 14, 2023, 8:15 PM IST

10 ಕೋಟಿ ಅನುದಾನದಲ್ಲಿ ಕೆ.ಸಿ ಜನರಲ್ ಆಸ್ಪತ್ರೆಗೆ ಕಾಯಕಲ್ಪ: ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ಬೆಂಗಳೂರಿನ ಪ್ರಮುಖ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಒಂದಾದ ಕೆ.ಸಿ ಜನರಲ್ ಆಸ್ಪತ್ರೆಯ ಅಭಿವೃದ್ದಿಗೆ 10 ಕೋಟಿ ಅನುದಾನ ಬಳಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಇಂದು ಕೆ.ಸಿ ಜನರಲ್ ಆಸ್ಪತ್ರೆಗೆ ಭೇಟಿ ನೀಡಿ ವ್ಯವಸ್ಥೆಗಳನ್ನ ಪರಿಶೀಲಿಸಿದ ಸಚಿವರು, ಆಸ್ಪತ್ರೆಯ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ಅವರೊಂದಿಗೆ ಸಭೆ ನಡೆಸಿದರು.

ಆಸ್ಪತ್ರೆಯಲ್ಲಿ ಆರೋಗ್ಯ ಸೇವೆಗೆ ಸುವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಎದುರಾಗುವ ಕೊರತೆಗಳನ್ನ ನಿವಾರಿಸಲು ಹಲವು ಅಭಿವೃದ್ದಿ ಕಾರ್ಯಗಳಿಗೆ 10 ಕೋಟಿ ಅನುದಾನ ಬಳಕೆಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯ ಹೈಲೆಟ್ಸ್ ಹೀಗಿದೆ.

-ಆಸ್ಪತ್ರೆಯಲ್ಲಿನ 100 ಹಾಸಿಗೆಗಳ ಮಾಡ್ಯೂಲರ್ ಐಸಿಯು ಕಾರ್ಯ ನಿರ್ವಹಣೆಗೆ ಅಗತ್ಯ ಮೂಲಸೌಕರ್ಯ ಒದಗಿಸಲು ತೀರ್ಮಾನ.
-ಸುಸಜ್ಜಿತ ಅತ್ಯಾಧುನಿಕ ಪ್ರಯೋಗ ಶಾಲೆಯ ನಿರ್ಮಾಣಕ್ಕೆ ಚಿಂತನೆ.
-ಆಸ್ಪತ್ರೆಯ ರೋಗಿಗಳಿಗೆ ಅವಶ್ಯಕವಿರುವ CT Scanning ಮತ್ತು MRI Scanning ಮಾಡಲು ಯಂತ್ರೋಪಕರಣಗಳು. ಮತ್ತು ಅವಶ್ಯಕವಾದ ಸಿಬ್ಬಂದಿಗಳ ನೇಮಕಕ್ಕೆ ತೀರ್ಮಾನ
-ಆಸ್ಪತ್ರೆಯಲ್ಲಿ ಹಾಲಿ ಇರುವ ಶವಗಾರ ಶಿಥಿಲಾವಸ್ಥೆಗೊಂಡಿದ್ದು ಹಾಗೂ ಕೋಲ್ಡ್ ಸ್ಟೋರೇಜ್ ಉಪಕರಣಗಳು ಹಳೆಯದಾಗಿರುವುದರಿಂದ ಹೊಸದಾದ ಶವಗಾರ ನಿರ್ಮಾಣಕ್ಕೆ ತೀರ್ಮಾನ.
-ಡಿಎನ್‌ಬಿ, ಪ್ಯಾರಾಮೆಡಿಕಲ್, ಬ್ರಿಡ್ಜ್ ಕೋರ್ಸ್‌ಗಳು ಸುಗಮವಾಗಿ ನಡೆಯಲು ಸುಸಜ್ಜಿತ ಪ್ರತ್ಯೇಕ ಅಕಾಡೆಮಿಕ್ ಬ್ಲಾಕ್‌.
-ಹೊಸ ಉಪಕರಣಗಳು ಹಾಗೂ ಪೀಠೋಪಕರಣಗಳ ಖರೀದಿ.
– ಆಸ್ಪತ್ರೆಯ ಒಳರೋಗಿಗಳಿಗೆ ಪಥ್ಯಾಹಾರ ತಯಾರಿಸಲು ಹೊಸ ಮಾಡ್ಯುಲರ್ ಸ್ಟೀಮ್ ಅಡುಗೆ ಮನೆ ನಿರ್ಮಾಣ.
– ಆಸ್ಪತ್ರೆಯಲ್ಲಿ ಹಾಲಿ ಇರುವ ನೀರಿನ ಶೇಖರಣೆ ಟ್ಯಾಂಕ್‌ ನವೀಕರಣ,
– ಆಸ್ಪತ್ರೆಯ ಆಡಳಿತಾತ್ಮಕ ಕಡತಗಳ ನಿರ್ವಹಣೆಗಾಗಿ ಪ್ರತ್ಯೇಕ ದಾಖಲಾತಿ ಕೊಠಡಿ.
– ಜಿ.ಎನ್.ಎಂ. ಶಾಲಾ ಹೊಸ ಕಟ್ಟಡ, ಮಹಿಳಾ ಮತ್ತು ಮಕ್ಕಳ ಘಟಕ ಮೇಲ್ದರ್ಜೆಗೆ.
– ಮಾಡ್ಯುಲರ್ ಲಾಂಡಿ ಹಾಗೂ ಯಂತ್ರೋಪಕರಣಗಳ ವ್ಯವಸ್ಥೆಗೆ ಪ್ಲಾನ್.
– ಆಸ್ಪತ್ರೆಯಲ್ಲಿನ ರೋಗಿಗಳ ಉಪಯೋಗಕ್ಕಾಗಿ ಪ್ರಸ್ತುತ ಇರುವ ಕಾಟ್ಸ್ (Cots) ಕೋವಿಡ್ ಸಮಯದಲ್ಲಿ ಹೈಪೋಕ್ಲೋರೈಡ್ ಸಲ್ಯೂಷನ್ ಸಿಂಪಡಿಸಿರುವುದರಿಂದ ತುಕ್ಕು ಹಿಡಿದಿದ್ದು ಪರಿಹಾರ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸೂಚನೆ.
-ತುರ್ತು ಚಿಕಿತ್ಸಾ ಘಟಕಕ್ಕೆ Five Function Cots ಗಳು,Oxygen Flow Meters Jar ಗಳ ಅಳವಡಿಕೆ ನಿರ್ಧಾರ.
-ಆಸ್ಪತ್ರೆಯಲ್ಲಿ ಬಾಕಿ ಇರುವ ವಿದ್ಯುತ್ ಹಾಗೂ ನೀರಿನ ಬಿಲ್ಲುಗಳ ಪಾವತಿಗಾಗಿ 10 ಕೋಟಿ ಅಭಿವೃದ್ದಿ ಅನುದಾನ ಹೊರತುಪಡಿಸಿ, ರಾಜ್ಯದ ಅನುದಾನದಲ್ಲಿ ಬಳಸಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಸಲು ಮಾತ್ರ ಪಾವತಿಸಿ ಬಡ್ಡಿ ಮನ್ನಾಗೆ ಪ್ರಸ್ತಾವನೆ ಸಲ್ಲಿಸುವಂತೆ ಇದೇ ವೇಳೆ ಆರೋಗ್ಯ ಆಯುಕ್ತರಿಗೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-ewqe

Minister ಜಮೀರ್ ಭಾಷಣದ ಅಬ್ಬರಕ್ಕೆ ಡಯಾಸ್ ನ ಗಾಜು ಪುಡಿ ಪುಡಿ!!

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.