10%; ದೇಗುಲ ಮಸೂದೆಗೆ ಅಂಗೀಕಾರ ಪಡೆದ ಸರಕಾರ
Team Udayavani, Mar 1, 2024, 12:13 AM IST
ಬೆಂಗಳೂರು: ರಾಜ್ಯದ ಶ್ರೀಮಂತ ದೇಗುಲಗಳ ವಾರ್ಷಿಕ ಆದಾಯದ ಶೇ.10ರಷ್ಟು ಮೊತ್ತವನ್ನು ಸರಕಾರಕ್ಕೆ ನೀಡುವ ಮಸೂದೆಯನ್ನು 2ನೇ ಬಾರಿಗೆ ಗುರುವಾರ ವಿಧಾನಮಂಡಲ
ದಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಲಾಗಿದೆ ಎಂಬ ಆರೋಪಕ್ಕೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡಬೇಕು ಎಂದು ಬಿಜೆಪಿ ಶಾಸಕರು ಗದ್ದಲ ಎಬ್ಬಿಸುತ್ತಿರುವಂತೆಯೇ ಮಸೂದೆ ಯನ್ನು ಅಂಗೀಕರಿಸಲಾಯಿತು.
ಈ ಮಸೂದೆಯಲ್ಲಿ ಶ್ರೀಮಂತ ದೇಗುಲಗಳಿಂದ ಪಡೆದುಕೊಳ್ಳುವ ವಾರ್ಷಿಕ ಆದಾಯದ ಮೊತ್ತವನ್ನು ರಾಜ್ಯದ “ಸಿ’ ಮತ್ತು “ಡಿ’ ದರ್ಜೆಯ ದೇಗುಲಗಳ ಅಭಿವೃದ್ಧಿ, ಅರ್ಚಕರಿಗೆ ವೇತನ ಮತ್ತಿತರ ಸೌಲಭ್ಯಗಳನ್ನು ನೀಡಲು ಬಳಕೆ ಮಾಡಲಾಗುತ್ತದೆ ಎಂದು ಸರಕಾರ ಹೇಳಿಕೊಂಡಿದೆ.
ಕರ್ನಾಟಕ ಮೋಟಾರು ಸಾರಿಗೆ ಮತ್ತು ಇತರ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿ ಮಸೂದೆ-2024, ಕರ್ನಾಟಕ ಮೋಟಾರು ವಾಹನಗಳ ತೆರಿಗೆ ನಿರ್ಧರಣೆ (ತಿದ್ದುಪಡಿ) ಮಸೂದೆ-2024ಕ್ಕೂ ಅಂಗೀಕಾರ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ