ವರದಿಯಲ್ಲಿ ಸತ್ಯ ಬಹಿರಂಗ; ಪ್ರಸಾದಕ್ಕೆ ಬೆರೆಸಿದ್ದು ಏನು ಗೊತ್ತಾ?
Team Udayavani, Dec 17, 2018, 12:17 PM IST
ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿನ ಪ್ರಸಾದ ಸೇವನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಿವಿಜ್ಞಾನ ಪ್ರಯೋಗಾಲಯದ ವರದಿ ಬಂದಿದ್ದು, ಪ್ರಸಾದಕ್ಕೆ ಕೀಟನಾಶಕ ಬೆರೆಸಿರುವುದು ಪತ್ತೆಯಾಗಿದೆ ಎಂದು ಮೈಸೂರು ದಕ್ಷಿಣ ವಲಯ ಐಜಿಪಿ ಶರತ್ ಚಂದ್ರ ತಿಳಿಸಿದ್ದಾರೆ.
ಸುಳ್ವಾಡಿ ವಿಷಾಹಾರ ಸೇವನೆ ಪ್ರಕರಣದ ಕುರಿತಂತೆ ಸುದ್ದಿಗಾರರ ಜೊತೆ ಮಾತನಾಡಿದ ಐಜಿಪಿ, ಪ್ರಸಾದಕ್ಕೆ ಮೋನೋ ಕ್ರೋಟೋಪಸ್ ಎಂಬ ಕೀಟನಾಶಕ ಬೆರೆಸಿರುವುದು ಎಫ್ ಎಸ್ ಎಲ್ ವರದಿಯಲ್ಲಿ ಬಹಿರಂಗವಾಗಿದೆ. ಈ ವಿಷ ಆರ್ಗೊನೋ ಫಾಸ್ಪರಸ್ ಗ್ರೂಪ್ ಗೆ ಸೇರುತ್ತದೆ ಎಂದು ವಿವರಿಸಿದ್ದಾರೆ.
ಈ ಕ್ರಿಮಿನಾಶಕವನ್ನು ರೋಗಪೀಡಿತ ಗಿಡ ಹಾಗೂ ಬೆಳೆಗಳಿಗೆ ಬಳಸಲಾಗುತ್ತದೆ. ನೀರಿನಲ್ಲಿ ಮಿಶ್ರಣ ಮಾಡಿ ಪ್ರಸಾದಕ್ಕೆ ವಿಷ ಬೆರೆಸಿರುವುದಾಗಿ ಐಜಿಪಿ ಮಾಹಿತಿ ನೀಡಿದ್ದಾರೆ.
ಸುಳಿವು ಸಾಕಷ್ಟು ಸಿಕ್ಕಿವೆ, ಎಲ್ಲಾ ಹೇಳಲು ಆಗಲ್ಲ: ಐಜಿಪಿ
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 11-12 ಮಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಎಲ್ಲಾ ರೀತಿಯ ಸುಳಿವು ಸಿಕ್ಕಿದೆ. ಈ ಹಂತದಲ್ಲಿ ಎಲ್ಲಾವನ್ನು ಹೇಳಲು ಆಗಲ್ಲ, ತನಿಖೆಗೆ ತೊಂದರೆಯಾಗುತ್ತದೆ ಎಂದು ಐಜಿಪಿ ಶರತ್ ಚಂದ್ರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ
ಪ್ರತಿಷ್ಠಿತ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಸ್ವೀಕರಿಸಿದ ಬಾಲಿವುಡ್ ನಟ ಅಮಿತಾಬ್ ಬಚ್ಚನ್
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ