ಕೋವಿಡ್ : ರಾಜ್ಯದಲ್ಲಿಂದು 1432 ಪಾಸಿಟಿವ್ ಪ್ರಕರಣ| 1538 ಸೋಂಕಿತರು ಗುಣಮುಖ
Team Udayavani, Aug 19, 2021, 6:59 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1432 ಕೋವಿಡ್ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದು,27 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1538 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2876377 ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 21133 ಇದೆ. ಇಂದಿನ ಪಾಸಿಟಿವಿಟಿ ದರ 0.80% ಇದ್ದು, ಡೆತ್ ರೇಟ್ 1.88 % ಇದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-4, ಬೆಳಗಾವಿ-46, ಬೆಂಗಳೂರು ಗ್ರಾಮಾಂತರ-11, ಬೆಂಗಳೂರು ನಗರ-318, ಬೀದರ್-1, ಚಾಮರಾಜನಗರ-6, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-32, ಚಿತ್ರದುರ್ಗ-9, ದಕ್ಷಿಣ ಕನ್ನಡ-326, ದಾವಣಗೆರೆ-28, ಧಾರವಾಡ-7, ಗದಗ-1, ಹಾಸನ-94, ಹಾವೇರಿ-3, ಕಲಬುರಗಿ-6, ಕೊಡಗು-72, ಕೋಲಾರ-20, ಕೊಪ್ಪಳ-2, ಮಂಡ್ಯ-30, ಮೈಸೂರು-103, ರಾಯಚೂರು-4, ರಾಮನಗರ-5, ಶಿವಮೊಗ್ಗ-47, ತುಮಕೂರು-46, ಉಡುಪಿ-162, ಉತ್ತರ ಕನ್ನಡ-42, ವಿಜಯಪುರ-1, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope; ಉದ್ಯೋಗಸ್ಥರಿಗೆ ಹಿತಶತ್ರುಗಳ ಕಾಟ.ಶನಿ ಅನುಗ್ರಹ ಪ್ರಾಪ್ತಿಯ ಸಮಯ
Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!
Loksabha election; ಕಾಂಗ್ರೆಸ್ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ