ಸಿವಿಲ್ ನ್ಯಾಯಾಧೀಶರ ಹುದ್ದೆಗೆ 15 ಮಂದಿ ಆಯ್ಕೆ
Team Udayavani, Jun 29, 2019, 3:00 AM IST
ಬೆಂಗಳೂರು: ಸಿವಿಲ್ ನ್ಯಾಯಾಧೀಶರ ಹುದ್ದೆಗೆ 15 ಮಂದಿ ಆಯ್ಕೆಯಾಗಿದ್ದಾರೆ ಎಂದು ಹೈಕೋರ್ಟ್ ಪ್ರಕಟಿಸಿದೆ. ಲಿಖೀತ ಪರೀಕ್ಷೆ ಹಾಗೂ ಸಂದರ್ಶನದಲ್ಲಿ ಪಡೆದುಕೊಂಡ ಆಧಾರದಲ್ಲಿ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದವರ ಪಟ್ಟಿಯನ್ನು ಹೈಕೋರ್ಟ್ನ ವೆಬ್ಸೈಟ್ನಲ್ಲಿ ಪ್ರಕಟಿಸಲಾಗಿದೆ. 2018ರ ಮಾರ್ಚ್ನಲ್ಲಿ ಪರೀಕ್ಷೆ ಮತ್ತು ಸಂದರ್ಶನ ನಡೆದಿತ್ತು.
ವಿಶ್ವನಾಥ ಸವಡಿ, ಬಸವರಾಜ್ ನೇಸರ್ಗಿ, ನಸೀರಾ ಬಾನು, ಸುರೇಶ್ ವಗ್ಗನವರ್, ಬೀರಪ್ಪ ಕಾಂಬ್ಳೆ, ಮಾರುತಿ ಶಿಂಧೆ, ಪ್ರದೀಪ್ ಪೋತದಾರ್, ಶಿಲ್ಪ ಬ್ಯಾಡಗಿ, ಎಸ್. ನಾಗರಾಜ್, ನೀಲಂ ನಿತಿನ್ ರಾವ್, ಎಚ್.ಜೆ. ಶಿಲ್ಪಾ , ಎನ್. ಚಾಂದಿನಿ, ಜಿ.ಯು. ಚಾಂದಿನಿ, ಪಿ.ಎಂ. ಸಚಿನ್ ಹಾಗೂ ಕೆ.ಆರ್. ಶ್ರೀನಿವಾಸ ಸಿವಿಲ್ ನ್ಯಾಯಾಧೀಶರ ಹುದ್ದೆಗೆ ಆಯ್ಕೆಯಾದವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ