ರಾಜ್ಯದಲ್ಲಿ 15 ಹೊಸ ಕೋವಿಡ್19 ಪ್ರಕರಣ; ಕಂಟೈನ್ ಮೆಂಟ್ ಝೋನ್ ಗೆ ಹೋಗಿದ್ದ ವ್ಯಕ್ತಿಗೂ ಸೋಂಕು
Team Udayavani, Apr 25, 2020, 12:20 PM IST
ಬೆಂಗಳೂರು: ರಾಜ್ಯದಲ್ಲಿ ಇಂದು 15 ಹೊಸ ಕೋವಿಡ್-19 ಸೋಂಕು ಪ್ರಕರಣಗಳು ದೃಢವಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ.
ಆರು ಪ್ರಕರಣಗಳು ಬೆಂಗಳೂರು ನಗರದಲ್ಲಿ ದೃಢವಾಗಿದೆ. ಅದರಲ್ಲಿ ಸೋಂಕಿತ ಸಂಖ್ಯೆ 419ರ ರೋಗಿಯ ಸಂಪರ್ಕದಿಂದ ಐವರಿಗೆ ಸೋಂಕು ತಾಗಿದೆ. ಬಿಬಿಎಂಪಿ ವ್ಯಾಪ್ತಿಯ ಕಂಟೈನ್ ಮೆಂಟ್ ಝೋ ಗೆ ಭೇಟಿ ನೀಡಿದ್ದ ಹಿನ್ನಲೆಯುಳ್ಳ ವ್ಯಕ್ತಿಗೂ ಸೋಂಕು ದೃಢವಾಗಿದೆ.
ಬೆಳಗಾವಿಯ ಹಿರೇಬಾಗೆವಾಡಿಯಲ್ಲಿ ಮತ್ತೆ ಆರು ಪ್ರಕರಣಗಳು ಖಚಿತವಾಗಿದೆ. ಸೋಂಕಿತ ಸಂಖ್ಯೆ 128ರ ದ್ವಿತೀಯ ಸಂಪರ್ಕದಿಂದ ಎಲ್ಲಾ ಆರು ಜನರು ಸೋಂಕಿತರಾಗಿದ್ದಾರೆ.
ಮಂಡ್ಯ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡದ ಬಂಟ್ವಾಳದಲ್ಲಿ ತಲಾ ಒಂದು ಪ್ರಕರಣ ದೃಢವಾಗಿದೆ.
ರಾಜ್ಯದಲ್ಲಿ ಒಟ್ಟು 489 ಪ್ರಕರಣಗಳು ಇದುವರೆಗೆ ದೃಢವಾಗಿದ್ದು, ಅದರಲ್ಲಿ 153 ಜನರು ಗುಣಮುಖರಾಗಿ ಮನೆಗೆ ಮರಳಿದ್ದಾರೆ. 18 ಜನರು ಸೋಂಕು ಕಾರಣದಿಂದ ಸಾವನ್ನಪ್ಪಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ