ಕೋವಿಡ್: ರಾಜ್ಯದಲ್ಲಿಂದು 1610 ಪ್ರಕರಣಗಳು ಪತ್ತೆ: 32 ಜನರು ಸೋಂಕಿಗೆ ಬಲಿ
Team Udayavani, Aug 7, 2021, 7:49 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1610 ಕೋವಿಡ್ ಹೊಸ ಪ್ರಕರಣಗಳು ದೃಢಪಟ್ಟಿದ್ದು, 32 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಪ್ರಕಟಿಸಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಂದು ದಿನದಲ್ಲಿ 1640 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಗುಣಮುಖರಾದವರ ಸಂಖ್ಯೆ 28,55,862ಕ್ಕೆ ತಲುಪಿದೆ.
ಇನ್ನು ವರದಿಗಳ ಪ್ರಕಾರ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 24,266 ಇದೆ. ಬೆಂಗಳೂರಿನಲ್ಲಿ 357 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 400 ಮಂದಿ ಗುಣಮುಖರಾಗಿದ್ದಾರೆ. ಸಕ್ರಿಯ ಪ್ರಕರಣಗಳ ಸಂಖ್ಯೆ 8512ಕ್ಕೆ ಇಳಿಕೆಯಾಗಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-0, ಬಳ್ಳಾರಿ-9, ಬೆಳಗಾವಿ-26, ಬೆಂಗಳೂರು ಗ್ರಾಮಾಂತರ-21, ಬೆಂಗಳೂರು ನಗರ-357, ಬೀದರ್-2, ಚಾಮರಾಜನಗರ-27, ಚಿಕ್ಕಬಳ್ಳಾಪುರ-6, ಚಿಕ್ಕಮಗಳೂರು-66, ಚಿತ್ರದುರ್ಗ-20, ದಕ್ಷಿಣ ಕನ್ನಡ-342, ದಾವಣಗೆರೆ-8, ಧಾರವಾಡ-11, ಗದಗ-3, ಹಾಸನ-129, ಹಾವೇರಿ-2, ಕಲಬುರಗಿ-4, ಕೊಡಗು-81, ಕೋಲಾರ-33, ಕೊಪ್ಪಳ-2, ಮಂಡ್ಯ-27, ಮೈಸೂರು-141, ರಾಯಚೂರು-10, ರಾಮನಗರ-5, ಶಿವಮೊಗ್ಗ-37, ತುಮಕೂರು-53, ಉಡುಪಿ-131, ಉತ್ತರ ಕನ್ನಡ-55, ವಿಜಯಪುರ-2, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ