ಕೋವಿಡ್: ದಕ್ಷಿಣ ಕನ್ನಡದಲ್ಲಿ 411 ಸೇರಿ ರಾಜ್ಯದಲ್ಲಿಂದು 1632 ಪ್ರಕರಣಗಳು ಪತ್ತೆ
Team Udayavani, Aug 14, 2021, 7:33 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 1632 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 25 ಜನರು ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂದು ಸಂಜೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ವರದಿಗಳ ಪ್ರಕಾರ 1612 ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2868351ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 22698 ಇದೆ. ಕೋವಿಡ್ ಸೋಂಕಿನ ಖಚಿತ ಪ್ರಕಣಗಳ ಶೇಕಡಾವಾರ ಪ್ರಮಾಣ (ಪಾಸಿಟಿವಿಟಿ ದರ) 1.04 % ಹಾಗೂ ಸೋಂಕಿನಿಂದ ಮೃತ ಪಟ್ಟವರ ಶೇಕಡಾವಾರು ಪ್ರಮಾಣ 1.53 % ಇದೆ ಎಂದು ವರದಿಗಳಲ್ಲಿನ ಅಂಕಿ-ಅಂಶಗಳು ತಿಳಿಸಿವೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-2, ಬಳ್ಳಾರಿ-2, ಬೆಳಗಾವಿ-41, ಬೆಂಗಳೂರು ನಗರ-377, ಬೆಂಗಳೂರು ಗ್ರಾಮಾಂತರ-14, ಬೀದರ್-0, ಚಾಮರಾಜನಗರ-17, ಚಿಕ್ಕಬಳ್ಳಾಪುರ-8, ಚಿಕ್ಕಮಗಳೂರು-53, ಚಿತ್ರದುರ್ಗ-22, ದಕ್ಷಿಣ ಕನ್ನಡ-411, ದಾವಣಗೆರೆ-5, ಧಾರವಾಡ-3, ಗದಗ-0, ಹಾಸನ-97, ಹಾವೇರಿ-1, ಕಲಬುರಗಿ-3, ಕೊಡಗು-77, ಕೋಲಾರ-18, ಕೊಪ್ಪಳ-3, ಮಂಡ್ಯ-39, ಮೈಸೂರು-112, ರಾಯಚೂರು-1, ರಾಮನಗರ-3, ಶಿವಮೊಗ್ಗ-60, ತುಮಕೂರು-43, ಉಡುಪಿ-169, ಉತ್ತರ ಕನ್ನಡ-49, ವಿಜಯಪುರ-2, ಯಾದಗಿರಿ-0.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ
Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ