ರಾತ್ರಿಯಿಡೀ ಭಾರೀ ಕಾರ್ಯಾಚರಣೆ : ಕುಖ್ಯಾತ ಮರಗಳ್ಳರಿಬ್ಬರ ಬಂಧನ
Team Udayavani, Jan 5, 2019, 8:18 AM IST
ಬೆಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿದ ಪೊಲೀಸರು ಹೊಸಕೋಟೆಯ ಕಟ್ಟಿಗೇನಹಳ್ಳಿಯಲ್ಲಿ ಇಬ್ಬರು ಕುಖ್ಯಾತ ಮರಗಳ್ಳರನ್ನು ಬಂಧಿಸಿದ್ದಾರೆ.
ಬಂಧಿತರು ಸಿಯಾಜ್ ಮತ್ತು ಸಯ್ಯದ್ ಶೇಖ್ ಅಲಿ ಎನ್ನುವ ಅಪ್ಪ , ಮಗನಾಗಿದ್ದಾರೆ.
ಇಬ್ಬರೂ ನಿರಂತರವಾಗಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಶ್ರೀಗಂಧದ ಮರಗಳ್ಳತನ ಮಾಡಿ ಪೊಲೀಸರ ನಿದ್ದೆ ಕೆಡಿಸಿದ್ದರು.ಮುಖ್ಯ ಕಾರ್ಯಾದರ್ಶಿ, ನ್ಯಾಯಾಧೀಶರ ಮನೆಯ ಬಳಿಯಲ್ಲಿಯೇ ಕಳವು ಮಾಡುವಷ್ಟು ಖತರ್ನಾಕ್ಗಳಾಗಿದ್ದರು.
ಶುಕ್ರವಾರ ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ 200ಕ್ಕೂ ಹೆಚ್ಚು ಪೊಲೀಸರು ಇಬ್ಬರನ್ನು ಬೆಳಗಾಗುವುದರ ಒಳಗೆ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಇಬ್ಬರ ಬಳಿಯಿಂದ 35 ಲಕ್ಷ ರೂಪಾಯಿ ನಗದು ಮತ್ತು ಚಿನ್ನಾಭರಣಗಳನ್ನು ಜಪ್ತಿ ಮಾಡಿದ್ದಾರೆ.
ಮನೆಗೆ ನುಗ್ಗಿ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದುಕೊಂಡಿದ್ದು, ಮಗ ಬೆಡ್ ಕೆಳಗೆ ಬಕೆಟ್ನಲ್ಲಿ ಬಚ್ಚಿಟ್ಟುಕೊಂಡಿದ್ದು ಪೊಲೀಸರು ಎಳೆ ತಂದಿದ್ದಾರೆ.
ಇಬ್ಬರ ವಿರುದ್ಧ ಕಳೆದ ಕೆಲ ದಿನಗಳಿಂದ ಪೊಲೀಸರು ಬಲೆಗೆ ಬೀಸಿದ್ದರು. ಇಬ್ಬರು ಮರಗಳ್ಳತನದ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಕಿಂಗ್ಪಿನ್ಗಳು ಎಂದು ಹೇಳಿದ್ದಾರೆ.
ವೈಟ್ಫೀಲ್ಡ್ ಡಿಸಿಪಿ ಅಬ್ದುಲ್ ವಹಾಬ್ ಮತ್ತು ಡಿಸಿಪಿ ದೇವ್ರಾಜ್ ಅವರು ಕಾರ್ಯಾಚರಣೆಯ ನೇತೃತ್ವ ವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ