ಹುಣಸೂರು : ಬಕೆಟ್ ಗೆ ಬಿದ್ದು 2 ವರ್ಷದ ಮಗು ಸಾವು
Team Udayavani, Jun 18, 2021, 4:38 PM IST
ಹುಣಸೂರು : ನೀರು ತುಂಬಿದ್ದ ಬಕೆಟ್ ಗೆ ಬಿದ್ದ 2 ವರ್ಷದ ಮಗು ಸಾವನ್ನಪ್ಪಿರುವ ಮನಕಲಕುವ ಘಟನೆ ತಾಲೂಕಿನ ತರಿಕಲ್ ಗ್ರಾಮದಲ್ಲಿ ನಡೆದಿದೆ. ಹುಣಸೂರು ತಾಲೂಕಿನ ತರಿಕಲ್ ಗ್ರಾಮದ ಸುಂದರರಾಜ್ ರ ಪುತ್ರ ಸಮರ್ಥ್ ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ.
ಘಟನೆ ವಿವರ : ಧರ್ಮಪುರ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಸುಂದರರಾಜ್ ಅವರಿಗೆ ಎರಡು ಹೆಣ್ಣು ಒಂದು ಗಂಡುಮಗು ವಿದ್ದು. ಬಚ್ಚಲುಮನೆಯಲ್ಲಿ ಇಟ್ಟಿದ್ದ ದೊಡ್ಡ ಬಕೆಟ್ ನೀರಿನಲ್ಲಿ ನೀರು ತೆಗೆದುಕೊಳ್ಳಲು ಹೋಗಿದ್ದ ಮಗು ಸಮರ್ಥ ಮಕಾಡೆ ಬಿದ್ದಿದೆ.
ಮನೆಯವರಿಗೆ ಗೊತ್ತಾಗಿಲ್ಲ!
ಅಕ್ಕಂದಿರೊಂದಿಗೆ ಆಟವಾಡುತ್ತಿದ್ದ ಪುತ್ರ ಸಮಥ್೯ ಕಾಣೆಯಾದಾಗ ಹುಡುಕಾಟ ನಡೆಸಿದ್ದಾರೆ. ಬಚ್ಚಲು ಮನೆಯ ಬಕೆಟ್ ನಲ್ಲಿ ಮಗು ಬಿದ್ದಿರುವುದನ್ನು ಕಂಡು ಮೇಲೆತ್ತಿದರಾದರೂ ಅದಾಗಲೆ ಸಾವನ್ನಪ್ಪಿತ್ತು. ರಾತ್ರಿಯೇ ಅಂತ್ಯಸಂಸ್ಕಾರ ಮಾಡಲಾಗಿದ್ದು ಶಾಸಕ ಮಂಜುನಾಥ್ ಮಗುವಿನ ಅಂತ್ಯಸಂಸ್ಕಾರ ಮುಗಿಯುವವರೆಗೂ ಇದ್ದು ಪೋಷಕರಿಗೆ ಸಾಂತ್ವನ ಹೇಳಿದರು. ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!