ಪಿಎಸ್‌ಐ ನೇಮಕಾತಿ 2 ವರ್ಷ ವಯೋಮಿತಿ ವಿನಾಯಿತಿ


Team Udayavani, May 29, 2020, 7:28 AM IST

psi-nemakaati

ಬೆಂಗಳೂರು: ಪೊಲೀಸ್‌ ಇಲಾಖೆಯಲ್ಲಿ ಪ್ರಕ್ರಿಯೆಯಲ್ಲಿರುವ ಪಿಎಸ್‌ಐ ನೇಮಕಾತಿಯಲ್ಲಿ ಒಂದು ಅವಧಿಗೆ ಸೀಮಿತವಾಗಿ ಎರಡು ವರ್ಷ ವಯಸ್ಸು ವಿನಾಯಿತಿ ನೀಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ.  ಈಗಾಗಲೇ ಪಿಎಸ್‌ಐ  ಮಕಾತಿ ಪ್ರಕ್ರಿಯೆಯಲ್ಲಿದ್ದ, ಹಲವು ಕಾರಣಗಳಿಂದ ಅರ್ಹರೂ ವಂಚಿತರಾಗುತ್ತಿ  ದ್ದಾರೆಂಬ ಹಿನ್ನೆಲೆಯಲ್ಲಿ ಮಾನವೀಯತೆ ಆಧಾರದ ಮೇಲೆ 2 ವರ್ಷಗಳ ವಯೋಮಿತಿ ವಿನಾಯಿತಿ ನೀಡಲು ನಿರ್ಧರಿಸಲಾಗಿದೆ.

ಸಾಮಾನ್ಯವರ್ಗಕ್ಕೆ 28  ವರ್ಷದಿಂದ 30 ವರ್ಷ, ಮೀಸಲಾತಿ ವರ್ಗಕ್ಕೆ 30 ವರ್ಷದಿಂದ 32 ವರ್ಷಕ್ಕೆ ವಯೋ ಮಿತಿ ನಿಗದಿಪಡಿಸಲಾಗಿದೆ. ಹೀಗಾಗಿ, ಸಾಮಾನ್ಯ ವರ್ಗದ 30 ವರ್ಷದವರು, ಮೀಸಲಾತಿ ವರ್ಗದ 32 ವರ್ಷದವರು ಇದೀಗ ಪಿಎಸ್‌ಐ ನೇಮಕಾತಿಯ  ಪ್ರವೇಶ  ಪರೀಕ್ಷೆ ಹಾಗೂ ಸಂದರ್ಶನಕ್ಕೆ ಅರ್ಹತೆಪಡೆಯಲಿದ್ದಾರೆಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.

ಇದಕ್ಕಾಗಿ ಕರ್ನಾಟಕ ಪೊಲೀಸ್‌ ಸಿಬ್ಬಂದಿ (ನೇಮಕಾತಿ) ತಿದ್ದುಪಡಿ  ನಿಯಮಗಳಿಗೆ ಸಂಪುಟ ಅನುಮೋದನೆ ನೀಡಲಾಗಿದೆ ಎಂದು ಹೇಳಿದರು. ಅದೇ ರೀತಿ ಶಿಕ್ಷಣ ಇಲಾಖೆ ನೇಮಕಾತಿ ನಿಯಮ 2014ಕ್ಕೆ ಹೆಚ್ಚುವರಿ ವಿಷಯ ಸೇರ್ಪಡೆ ಹಾಗೂ ಅವಧಿ  ವಿಸ್ತರಣೆ ಕುರಿತ ತಿದ್ದುಪಡಿ ಕಾಯ್ದೆ ಹಾಗೂ ಕರ್ನಾಟಕ  ವಿವಿ ಹಾಗೂ ಇತರೆ ಕಾನೂನು ತಿದ್ದುಪಡಿ ಕಾಯ್ದೆಗೆ ಸಂಪುಟ ಅನುಮತಿ ನೀಡಿದೆ.

ಭಿಕ್ಷುಕರ ನಿರ್ಮೂಲನೆ ಕಾಯ್ದೆಯಲ್ಲಿ ಕುಷ್ಠರೋಗದ ಬದಲು ಸಾಂಕ್ರಾಮಿಕ ರೋಗ ಎಂದು, ಮಾನಸಿಕ ಅಸ್ವಸ್ಥ ಬದಲು ಮಾನಸಿಕ ರೋಗ ಎಂದು  ಬಳಸಲು ಕಾನೂನು ತಿದ್ದುಪಡಿ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ಕಳೆದ ವಿಧಾನಮಂಡಲ ಅಧಿವೇಶನದಲ್ಲಿ ನಿರಶನಗೊಳಿಸಲು ತೀರ್ಮಾನಿಸಲಾಗಿದ್ದ 100 ಕಾಯ್ದೆಗಳಿಗೆ ಸಂಪುಟ ಒಪ್ಪಿಗೆ ನೀಡಿದೆ ಎಂದು ವಿವರಿಸಿದರು.

ಜಮೀನು ಹಂಚಿಕೆ: ಸಾಹಿತಿ ಪ್ರೊ.ಕೆ.ಎಸ್‌.ನಿಸಾರ್‌ ಅಹಮದ್‌ ಅವರ ಸ್ಮರಣಾರ್ಥ ಅವರ ಕುಟುಂಬ ಸದಸ್ಯರು ಸ್ಥಾಪಿಸಲು ಉದ್ದೇಶಿಸಿರುವ ಶಿಕ್ಷಣ ಸಂಸ್ಥೆಗೆ ಚಿಕ್ಕಬಳ್ಳಾಪುರದ ನಂದಿ ಹೋಬಳಿ ಮೋತೂರು ಗ್ರಾಮದ ಸರ್ವೇ ಸಂಖ್ಯೆ 18ರಲ್ಲಿ  ಸರ್ಕಾರಿ ಬಿ ಖರಾಬ್‌ 2.20 ಎಕರೆ ಜಮೀನು ಹಂಚಿಕೆ ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ರಾಜ್ಯಪಾಲರ ಸಚಿವಾಲಯ ನೌಕರರ ವಸತಿ ಸಂಘಕ್ಕೆ ಯಲಹಂಕದ ಇಟಗಲಪುರದಲ್ಲಿ 4 ಎಕರೆ ಜಮೀನು ಮಾರ್ಗಸೂಚಿ ದರದ ಶೇ.50 ಕ್ಕೆ ಇಳಿಸಿ  ಹಂಚಿಕೆ ಮಾಡಲು ಸಂಪುಟ ಅನುಮೋದನೆ ನೀಡಿದೆ.

ಟಾಪ್ ನ್ಯೂಸ್

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shiroor Hill Slide:: ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

Shimoga; ಎಣ್ಣೆ ಕೊಟ್ಟಿಲ್ಲವೆಂದು ಹೆದ್ದಾರಿ ತಡೆದ ಯುವಕನ ಹುಚ್ಚಾಟಕ್ಕೆ ವಾಹನ ಸವಾರರ ಪರದಾಟ

2-chithapura

Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.