ಮೈತ್ರಿ ಸೀಟು ಹಂಚಿಕೆ ಪೂರ್ಣ ; 20 ಕೈಗೆ , 8 ಕ್ಷೇತ್ರ ಜೆಡಿಎಸ್ಗೆ
Team Udayavani, Mar 13, 2019, 3:55 PM IST
ಹೊಸದಿಲ್ಲಿ : ತೀವ್ರ ಕಗ್ಗಂಟಾಗಿದ್ದ ಲೋಕಸಭಾ ಸೀಟು ಹಂಚಿಕೆಯನ್ನು ಕಾಂಗ್ರೆಸ್-ಜೆಡಿಎಸ್ ಕೊನೆಗೂಳಿಸಿದ್ದು, 8 ಕ್ಷೇತ್ರಗಳನ್ನು ಜೆಡಿಎಸ್ ಅಭ್ಯರ್ಥಿಗಳಿಗೆ ಕಾಂಗ್ರೆಸ್ ಬಿಟ್ಟುಕೊಟ್ಟಿದೆ.
ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಬುಧವಾರ ಜೆಡಿಎಸ್ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ ಜೊತೆ ಮಾತು ಕತೆ ನಡೆಸಿ ಸೀಟು ಹಂಚಿಕೆ ಪೂರ್ಣ ಗೊಳಿಸಿದ್ದಾರೆ ಎಂದು ತಿಳಿದು ಬಂದಿದೆ.
ಉತ್ತರ ಕನ್ನಡ, ಉಡುಪಿ-ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು(ಹಾಲಿ ಕಾಂಗ್ರೆಸ್ ಸಂಸದ), ಹಾಸನ, ಮಂಡ್ಯ, ಬೆಂಗಳೂರು ಉತ್ತರ, ವಿಜಯಪುರ ಜೆಡಿಎಸ್ಗೆ ಬಿಟ್ಟುಕೊಡಲಾಗಿದೆ. ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದ ಮೈಸೂರು ಕ್ಷೇತ್ರ ಕೊನೆಗೂ ಕಾಂಗ್ರೆಸ್ಸಿಗೆ ಸಿಕ್ಕಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ ಅವರು ಮೇಲುಗೈ ಸಾಧಿಸಿದ್ದಾರೆ ಎಂದು ಹೇಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…