ಹಿರಿಯ ಕಲಾವಿದರಿಗೆ 2 ಸಾವಿರ ರೂ.ಮಾಸಾಶನ
Team Udayavani, Sep 8, 2022, 6:25 AM IST
ಬೆಂಗಳೂರು: ಸಂಕಷ್ಟದಲ್ಲಿರುವ ಮೂರು ಸಾವಿರ ಹಿರಿಯ ಸಾಹಿತಿ, ಕಲಾವಿದರಿಗೆ ಮಾಸಿಕ ಎರಡು ಸಾವಿರ ರೂ. ಮಾಸಾಶನ ಮಂಜೂರು ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಸಂಕಷ್ಟದಲ್ಲಿರುವ ಸಾಹಿತಿ, ಕಲಾವಿದರಿಗೆ 2019-20, 2020-21ನೇ ಸಾಲಿಗೆ ಮಾಸಾಶನ ಮಂಜೂರು ಮಾಡಲು 2021ರಲ್ಲಿ ಶ್ರೀನಿವಾಸ ಮೈಸೂರು ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ರಚಿಸಲಾಗಿತ್ತು.
ಸಮಿತಿಯು 2,000 ಮಂದಿಗೆ ಶಿಫಾರಸು ಮಾಡಿತ್ತು. ಜತೆಗೆ 2018-19ನೇ ಸಾಲಿನಲ್ಲಿ 1,000 ಮಂದಿಗೆ ಮಾಸಾಶನ ಪಾವತಿಗೆ ಮಂಜೂರು ಕೋರಿದ್ದು, ಒಟ್ಟು 3 ಸಾವಿರ ಮಂದಿಗೆ ಮಾಸಾಶನ ಬಿಡುಗಡೆ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ