ಕೋವಿಡ್: ರಾಜ್ಯದಲ್ಲಿಂದು 20378 ಪಾಸಿಟಿವ್ ಕೇಸ್; 28053 ಜನ ಗುಣಮುಖ
Team Udayavani, May 30, 2021, 7:35 PM IST
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳ ( ದಿನಾಂಕ: 29.05.2021,00:00 ರಿಂದ 23:59 ರವರೆಗೆ ) ಅವಧಿಯಲ್ಲಿ 20378 ಕೋವಿಡ್ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಹಾಗೂ ಇದೆ ಅವಧಿಯಲ್ಲಿ 382 ಜನರು ಮಹಾಮಾರಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಗುಣಮುಖರಾದವರ ಸಂಖ್ಯೆ ಹೆಚ್ಚು :
ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ 28053 ಜನರು ಕೋವಿಡ್ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-193, ಬಳ್ಳಾರಿ-598, ಬೆಳಗಾವಿ-1171, ಬೆಂಗಳೂರು ಗ್ರಾಮಾಂತರ-392, ಬೆಂಗಳೂರು ನಗರ-4734, ಬೀದರ್-37, ಚಾಮರಾಜನಗರ-402, ಚಿಕ್ಕಬಳ್ಳಾಪುರ-356, ಚಿಕ್ಕಮಗಳೂರು-671, ಚಿತ್ರದುರ್ಗ-805, ದಕ್ಷಿಣ ಕನ್ನಡ -727, ದಾವಣಗೆರೆ-698, ಧಾರವಾಡ-525, ಗದಗ-289, ಹಾಸನ-2227, ಹಾವೇರಿ-206, ಕಲಬುರಗಿ-107, ಕೊಡಗು-271, ಕೋಲಾರ್-341, ಕೊಪ್ಪಳ-365, ಮಂಡ್ಯ-643, ಮೈಸೂರು-1559, ರಾಯಚೂರು-278, ರಾಮನಗರ-164, ಶಿವಮೊಗ್ಗ-386, ತುಮಕೂರು-773, ಉಡುಪಿ- 651, ಉತ್ತರ ಕನ್ನಡ-504, ವಿಜಯಪುರ-198, ಯಾದಗಿರಿ-107.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
MUST WATCH
ಹೊಸ ಸೇರ್ಪಡೆ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ