ರಾಜ್ಯದಲ್ಲಿಂದು 2042 ಮಂದಿಗೆ ಕೋವಿಡ್ ಸೋಂಕು ದೃಢ: ಇಬ್ಬರ ಸಾವು
Team Udayavani, Aug 5, 2022, 9:53 PM IST
ಬೆಂಗಳೂರು: ರಾಜ್ಯದಲ್ಲಿ ಶುಕ್ರವಾರ 2042 ಮಂದಿಯಲ್ಲಿ ಕೊರೊನಾ ಸೋಂಕು ದೃಢವಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರು ನಗರ ಹಾಗೂ ಕೋಲಾರ ಮೂಲದ ಸೋಂಕಿತ ವ್ಯಕ್ತಿಗಳಿಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 1309, ಬೆಳಗಾವಿ 110, ಧಾರವಾಡ 96, ಮೈಸೂರು 82, ಹಾಸನ 61,ಬಳ್ಳಾರಿ 45, ಬೆಂಗಳೂರು ಗ್ರಾಮಾಂತರ 35, ತುಮಕೂರು 33, ಮಂಡ್ಯ 31, ಶಿವಮೊಗ್ಗ 25, ದಾವಣಗೆರೆ 24, ಕೊಡಗು 22, ಕಲಬುರಗಿ 20, ಕೋಲಾರ, ಬಾಗಲಕೋಟೆ 19, ದಕ್ಷಿಣಕನ್ನಡ 17, ರಾಯಚೂರು 15, ಚಾಮರಾಜನಗರ, ಕೊಪ್ಪಳ, ಹಾವೇರಿ 13, ಚಿಕ್ಕಬಳ್ಳಾಪುರ 11, ಗದಗ 9, ಉಡುಪಿ 6 ,ವಿಜಯಪುರ 5, ಬೀದರ್ 4, ಚಿತ್ರದುರ್ಗ, ರಾಮನಗರ 2, ಉತ್ತರಕನ್ನಡ ಜಿಲ್ಲೆಯಲ್ಲಿ ಒಂದು ಪಾಸಿಟಿವ್ ವರದಿಯಾಗಿದೆ.
1704 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ