ಮಲಬಾರ್‌ ಗೋಲ್ಡ್‌ & ಡೈಮಂಡ್ಸ್‌ನಿಂದ 21 ಹೊಸ ಶೋರೂಂ


Team Udayavani, Aug 28, 2019, 3:04 AM IST

malabara

ಬೆಂಗಳೂರು: ವಿಶ್ವದ ಅತಿದೊಡ್ಡ ಜ್ಯುವೆಲ್ಲರಿ ರೀಟೇಲರ್‌ ಕಂಪನಿಯಾಗಿರುವ ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌ 2023ನೇ ಹಣಕಾಸು ಸಾಲಿನ ಯೋಜನೆಯ ಭಾಗವಾಗಿ ಮುಂದಿನ 6 ತಿಂಗಳಲ್ಲಿ 21 ಹೊಸ ಮಳಿಗೆಗಳನ್ನು ಆರಂಭಿಸಲಿದೆ.

ಮಲಬಾರ್‌ ಗ್ರೂಪ್‌ನ ಅಧ್ಯಕ್ಷ ಎಂ.ಪಿ.ಅಹ್ಮದ್‌ ಅವರು ಮಾತನಾಡಿ, ಜಾಗತಿಕ ಮತ್ತು ಭಾರತೀಯ ಮಾರುಕಟ್ಟೆಯಲ್ಲಿ ಅತ್ಯುತ್ತಮ ರೀತಿಯಲ್ಲಿ ನಮ್ಮ ಬ್ರ್ಯಾಂಡ್‌ ಅನ್ನು ಗ್ರಾಹಕರು ಒಪ್ಪಿಕೊಂಡಿದ್ದಾರೆ. ಪಾರದರ್ಶಕತೆ, ಪ್ರಾಮಾಣಿಕತೆ, ಗುಣಮಟ್ಟದ ಜತೆಗೆ ಮೌಲ್ಯವರ್ಧಿತ ಸೇವೆಗಳು, ಪ್ರತಿಯೊಬ್ಬ ಗ್ರಾಹಕರ ಅಭಿರುಚಿಗೆ ತಕ್ಕ‌ ವಿನ್ಯಾಸಗಳ ಆಭರಣಗಳನ್ನು ಪೂರೈಕೆಯಂತಹ ವ್ಯವಹಾರ ಮೌಲ್ಯಗಳು ನಮ್ಮ ಆದ್ಯತೆಗಳಾಗಿವೆ ಎಂದರು.

ಈ ಕಾರಣದಿಂದಾಗಿಯೇ ಜಗತ್ತಿನಾದ್ಯಂತ ಗ್ರಾಹಕರು ಹೊಂದಿದ್ದೇವೆ. 2019ರಲ್ಲಿ ಇನ್ನೂ ಹೆಚ್ಚು ಶೋರೂಂ ಮತ್ತು ಆಭರಣ ತಯಾರಿಕಾ ಘಟಕಗಳನ್ನು ಆರಂಭಿಸಲಿದ್ದೇವೆ. ಇದಲ್ಲದೆ, ಯುವಪೀಳಿಗೆಗೆ ಉದ್ಯೋಗ ಲಭಿಸುವಂತಹ ಆಭರಣ ತಯಾರಿಕೆಯ ಕೌಶಲ್ಯಾಭಿವೃದ್ಧಿ ಕೇಂದ್ರಗಳನ್ನೂ ಆರಂಭಿಸಲಿದ್ದೇವೆ. ಈ ಎಲ್ಲ ಉಪಕ್ರಮಗಳು ವಿಶ್ವದಲ್ಲಿ ಅತಿದೊಡ್ಡ ಆಭರಣಗಳ ರೀಟೇಲರ್‌ ಹಿರಿಮೆಗೆ ಮತ್ತಷ್ಟು ಗರಿ ಮೂಡಿಸಲಿವೆ ಎಂದು ಅಭಿಪ್ರಾಯಪಟ್ಟರು.

ಹೊಸ ವಿಸ್ತರಣೆಯಿಂದಾಗಿ ಮಲಬಾರ್‌ ಗ್ರೂಪ್‌ನ ವೃತ್ತಿಪರ ಸಿಬ್ಬಂದಿ ಸಂಖ್ಯೆ 13,500 ಕ್ಕೆ ಏರಲಿದೆ ಮತ್ತು ಮುಂದಿನ ಐದು ವರ್ಷಗಳಲ್ಲಿ ಯೋಜನೆಯ ಬೆಳವಣಿಗೆ ಮತ್ತು ವಿಸ್ತರಣೆಯಿಂದ ಮತ್ತಷ್ಟು ಉದ್ಯೋಗ ಸೃಷ್ಟಿಯಾಗಲಿದೆ. ಪಾರದರ್ಶಕವಾದ ಮಾಲೀಕತ್ವದ ಮಾದರಿಯಲ್ಲಿ ಮಲಬಾರ್‌ ಗ್ರೂಪ್‌ನ ವಿವಿಧ ಸಂಸ್ಥೆಗಳಲ್ಲಿ ಹೂಡಿಕೆ ಮಾಡುವವರು ಶೇರುದಾರರಾಗುವ ಮೂಲಕ ನೂತನವಾದ ವ್ಯವಹಾರ ಮಾದರಿಯನ್ನು ಹೊಂದಿದೆ.

ಮಲಬಾರ್‌ ಗೋಲ್ಡ್‌ ಮತ್ತು ಡೈಮಂಡ್ಸ್‌ ಪ್ರಸ್ತುತ ಇದೇ ಮಾದರಿಯ ದೃಷ್ಟಿಕೋನ, ಸಮರ್ಪಣೆ ಮತ್ತು ಉತ್ಸಾಹಭರಿತವಾದ 4,000ಕ್ಕೂ ಅಧಿಕ ಹೂಡಿಕೆದಾರರಿದ್ದಾರೆ. ಶೇ.19.4ರಷ್ಟು ಪಾಲನ್ನು ಹೊಂದಿರುವ ಈ ಹೂಡಿಕೆದಾರರು ಮಲಬಾರ್‌ ಗ್ರೂಪ್‌ನಲ್ಲಿ ನೌಕರರಾಗಿದ್ದಾರೆ ಎಂದು ತಿಳಿಸಿದರು.

ಮಲಬಾರ್‌ ಗ್ರೂಪ್‌ ಕಾರ್ಪೊರೇಟ್‌ ಸಾಮಾಜಿಕ ಹೊಣೆಗಾರಿಕೆಯ ಆದ್ಯತಾ ವಲಯಗಳೆಂದರೆ ಆರೋಗ್ಯ, ಶಿಕ್ಷಣ, ಮಹಿಳಾ ಸಬಲೀಕರಣ, ವಸತಿ ಮತ್ತು ಪರಿಸರ ರಕ್ಷಣೆ. ಸಂಸ್ಥೆಯು ತನ್ನ ಲಾಭದಲ್ಲಿ ಶೇ.5ರಷ್ಟನ್ನು ಸಿಎಸ್‌ಆರ್‌ ಚಟುವಟಿಕೆಗಳಿಗೆ ಮೀಸಲಿಟ್ಟಿದೆ. ಈ ಹಣವನ್ನು ತನ್ನ ಶೋರೂಂಗಳು ಕಾರ್ಯನಿರ್ವಹಿಸುತ್ತಿರುವ ಜಿಸಿಸಿ, ಭಾರತ, ಮಲೇಶಿಯಾ, ಸಿಂಗಾಪುರ ಮತ್ತು ಯುಎಸ್‌ಎಗಳಲ್ಲಿ ಹಲವಾರು ಸಾಮಾಜಿಕ ಕಳಕಳಿಯ ಉದ್ದೇಶಗಳಿಗೆ ವಿನಿಯೋಗಿಸುತ್ತಿದ್ದೇವೆ ಎಂದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್‌

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್‌’ ಎಂದ ಬಿಜೆಪಿಗರು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.