ಪ್ರವಾಹ ಹಾನಿ ತುಂಬಲು 2,400 ಕೋ. ರೂ. ಅಗತ್ಯ


Team Udayavani, Aug 11, 2021, 7:15 AM IST

ಪ್ರವಾಹ ಹಾನಿ ತುಂಬಲು 2,400 ಕೋ. ರೂ. ಅಗತ್ಯ

ಬೆಂಗಳೂರು:  ಪ್ರಸಕ್ತ ವರ್ಷ ರಾಜ್ಯದಲ್ಲಿ ಪ್ರವಾಹದಿಂದ ಹಾನಿಗೊಳಗಾಗಿರುವ  ರಸ್ತೆ, ಸೇತುವೆ ಹಾಗೂ ಕಟ್ಟಡಗಳ ದುರಸ್ತಿ ಮತ್ತು ಪುನರ್‌ ನಿರ್ಮಾಣಕ್ಕೆ  2,400 ಕೋ. ರೂ.  ಎಂದು ಲೋಕೋಪಯೋಗಿ ಇಲಾಖೆ ಪ್ರಸ್ತಾವನೆ ಸಿದ್ಧಪಡಿಸಿದೆ.

ಲೋಕೋಪಯೋಗಿ ಇಲಾಖೆ ಯಲ್ಲಿ ತುರ್ತು ಕಾರ್ಯಕ್ಕೆ ಅಗತ್ಯ ವಾದಷ್ಟು ಅನುದಾನ ಇಲ್ಲ.  ದುರಸ್ತಿ ಹಾಗೂ ಪುನರ್‌ ನಿರ್ಮಾಣಕ್ಕೆ ಹಣಕಾಸು ಹೊಂದಿಸುವ ಸವಾಲು ಎದುರಾಗಿದೆ. ಹೀಗಾಗಿ, ಹೆಚ್ಚುವರಿ ಅನುದಾನಕ್ಕೆ ಕೇಂದ್ರಕ್ಕೆ ಮೊರೆ ಹೋಗುವುದು ಅನಿವಾರ್ಯವಾಗಿದೆ ಎಂದು ಮೂಲಗಳು ತಿಳಿಸಿವೆ.

ಉತ್ತರ ಕರ್ನಾಟಕ, ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಅತಿ ಹೆಚ್ಚು ಹಾನಿಯಾಗಿದ್ದು ರಾಜ್ಯ ಹಾಗೂ ರಾಷ್ಟ್ರೀಯ ಹೆದ್ದಾರಿ ಸೇರಿ ತತ್‌ಕ್ಷಣಕ್ಕೆ 3022.52 ಕಿ.ಮೀ. ರಸ್ತೆ, 671 ಸೇತುವೆ ಹಾಗೂ 97 ಕಟ್ಟಡಗಳಿಗೆ ಹಾನಿಯಾಗಿದೆ. ಲೋಕೋಪ ಯೋಗಿ ಇಲಾಖೆಗೆ ಬಜೆಟ್‌ನಲ್ಲಿ ನಿಗದಿಪಡಿಸಿದ್ದ ಅನುದಾನದ ಪೈಕಿ ಕೊರೊನಾ ಹಿನ್ನೆಲೆಯಲ್ಲಿ ಸ್ವಲ್ಪ ಕಡಿತ ಉಂಟಾಗಿದೆ ಎಂದು ಅಧಿಕಾರಿಗಳು ಹೇಳುತ್ತಾರೆ. ಈ ನಡುವೆ, ಇರುವ ಅನುದಾನ ದಲ್ಲಿ ರಸ್ತೆ, ಸೇತುವೆ ಹಾಗೂ ಕಟ್ಟಡಗಳ ದುರಸ್ತಿ ಹಾಗೂ ಪುನರ್‌ ನಿರ್ಮಾಣ ಕಾರ್ಯ ನಡೆಸಲು ಅಧಿಕಾರಿಗಳಿಗೆ ನಿರ್ದೇಶಿಸ‌ಲಾಗಿದೆ.

ಎಲ್ಲೆಲ್ಲಿ ಹಾನಿ :

ಪ್ರವಾಹದಿಂದ ಅತಿ ಹೆಚ್ಚು ಹಾನಿ ಗೊಳಗಾಗಿರುವ ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಬೆಳಗಾವಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ 699.79 ಕಿ.ಮೀ. ರಾಜ್ಯ ಹೆದ್ದಾರಿ, 1780.57 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆ,  ಎರಡನೇ ಕಲಬುರಗಿ, ಯಾದಗಿರಿ, ಬೀದರ್‌, ವಿಜಯ ನಗರ, ರಾಯಚೂರು  ಜಿಲ್ಲೆಗಳಲ್ಲಿ 323 ಕಿ.ಮೀ. ರಾಜ್ಯ ಹೆದ್ದಾಗಿ, 449.03 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆ,  ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರಿನಲ್ಲಿ 278.76 ಕಿ.ಮೀ. ರಾಜ್ಯ ಹೆದ್ದಾಗಿ, 422.47 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆ, ಹಾಸನ ಮತ್ತು ಕೊಡಗಿನಲ್ಲಿ 101.38 ಕಿ.ಮೀ. ರಾಜ್ಯ ಹೆದ್ದಾರಿ, 162.35 ಕಿ.ಮೀ. ಜಿಲ್ಲಾ ಸಂಪರ್ಕ ರಸ್ತೆಗಳಿಗೆ ಹಾನಿಯಾಗಿದೆ.

ಗದಗ, ವಿಜಯಪುರ, ಕಲಬುರಗಿ, ಬೆಳಗಾವಿ, ರಾಯಚೂರು, ಬಾಗಲ ಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು ಭಾಗದ 138.46 ಕಿ.ಮೀ. ರಾ.ಹೆ. ಹಾಗೂ ಆ ವ್ಯಾಪ್ತಿಗೆ ಬರುವ 11 ಸೇತುವೆಗಳ 9.94 ಕಿ.ಮೀ. ವ್ಯಾಪ್ತಿಯಲ್ಲಿ ಹಾನಿಯಾಗಿದೆ ಎನ್ನಲಾಗಿದೆ.

ಎಲ್ಲೆಲ್ಲಿ ಹೆಚ್ಚು ಹಾನಿ? :  ಉತ್ತರ ಕರ್ನಾಟಕ, ಕರಾವಳಿ, ಮಲೆನಾಡಲ್ಲಿ ಹೆಚ್ಚು ಹಾನಿ

ರಾಜ್ಯದಲ್ಲಿ ಮಳೆಯಿಂದಾಗಿ ಹಾನಿಗೊಳಗಾಗಿರುವ  ರಸ್ತೆ ಹಾಗೂ ಸೇತುವೆಗಳ  ದುರಸ್ತಿ ಹಾಗೂ ಪುನರ್‌ ನಿರ್ಮಾಣ ಕಾರ್ಯ ಕೈಗೊಳ್ಳಲು ನಿರ್ದೇಶನ ನೀಡಲಾಗಿದೆ.  ತತ್‌ಕ್ಷಣಕ್ಕೆ ಲಭ್ಯವಿರುವ ಅನುದಾನದಲ್ಲಿ  ಕೆಲಸ ಪ್ರಾರಂಭಿಸಲು ತಿಳಿಸಲಾಗಿದೆ. ಸಿ.ಸಿ.ಪಾಟೀಲ್‌, ಲೋಕೋಪಯೋಗಿ ಸಚಿವ

 

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

1-qwweqwewq

Tirunelveli; ನಾಪತ್ತೆಯಾಗಿದ್ದ ಕಾಂಗ್ರೆಸ್ ಜಿಲ್ಲಾಧ್ಯಕ್ಷನ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆ

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

POCSO Case: 9ನೇ ತರಗತಿ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿದ ಶಿಕ್ಷಕ; ಪೋಕ್ಸೋ ಕೇಸ್‌ ದಾಖಲು

Priyanka Gandhi Slams PM Modi in Banaskantha Rally

ರಾಹುಲ್ ಸಾಮಾನ್ಯ ಜನರ ಕಷ್ಟ ಕೇಳಿದ್ದಾರೆ, ಆದರೆ ಮೋದಿ ಅರಮನೆಯಲ್ಲಿ ಕುಳಿತಿದ್ದಾರೆ:ಪ್ರಿಯಾಂಕಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

ಶಿವರಾಮೇಗೌಡ

Pendrive; ಪ್ರಜ್ವಲ್ ದೌರ್ಜನ್ಯ ಮಾಡುವಾಗ ಅಪ್ಪ,ಅಮ್ಮ ಕತ್ತೆ ಕಾಯುತ್ತಿದ್ದರೆ..: ಶಿವರಾಮೇಗೌಡ

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

Vitla: ಬಿಸಿಲಿನ ಎಫೆಕ್ಟ್: ಚಲಿಸುತ್ತಿದ್ದ ಬಸ್ಸಿನ ಗಾಜು ಒಡೆದು ಮೂವರಿಗೆ ಗಾಯ

1-qweqwqew

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

Why Modi doesn’t talk about ladies now: Priyanka Gandhi

Davanagere; ಮೋದಿ ಯಾಕೆ ಬಲಾತ್ಕಾರಕ್ಕೊಳಗಾದ ಮಹಿಳೆಯರ ಬಗ್ಗೆ ಮಾತನಾಡಲ್ಲ: ಪ್ರಿಯಾಂಕಾ ಗಾಂಧಿ

kejriwal 2

AAP ಚುನಾವಣ ಪ್ರಚಾರ ಹಾಡನ್ನು ಅನುಮೋದಿಸಿದ ಆಯೋಗ; ಕೆಲ ಮಾರ್ಪಾಡು

1-wewqewewq

H.D. Revanna ಬಂಧಿಸಿದ ಎಸ್ ಐಟಿ; ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.