ಕೋವಿಡ್: ರಾಜ್ಯದಲ್ಲಿಂದು 5933 ಸೋಂಕಿತರು ಗುಣಮುಖ; 2576 ಹೊಸ ಪ್ರಕರಣ ದೃಢ
Team Udayavani, Jun 28, 2021, 7:16 PM IST
ಬೆಂಗಳೂರು : ರಾಜ್ಯದಲ್ಲಿಂದು ( ಜೂನ್ 28) 2576 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಹಾಗೂ 93 ಜನರು ಮಹಾಮಾರಿ ಸೋಂಕಿಗೆ ಬಲಿಯಾಗಿದ್ದಾರೆ ಎಂದು ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳು ತಿಳಿಸಿವೆ.
ಎಂದಿನಂತೆ ಇಂದು ಕೂಡ ಗುಣಮುಖರಾದವರ ಸಂಖ್ಯೆ ಹೆಚ್ಚಿದ್ದು, ಕಳೆದ 24 ಗಂಟೆಗಳ ಕಾಲಾವಧಿಯಲ್ಲಿ ( ದಿನಾಂಕ :27.06.2021,00:00 ರಿಂದ 23:59 ರವರೆಗೆ) 5933 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಇದುವರೆಗೆ 2704755 ಸೋಂಕಿತರು ಗುಣಮುಖರಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-8, ಬಳ್ಳಾರಿ-19, ಬೆಳಗಾವಿ-68, ಬೆಂಗಳೂರು ಗ್ರಾಮಾಂತರ-55, ಬೆಂಗಳೂರು ನಗರ-563, ಬೀದರ್ -3, ಚಾಮರಾಜನಗರ-55, ಚಿಕ್ಕಬಳ್ಳಾಪುರ-27, ಚಿಕ್ಕಮಗಳೂರು-83, ಚಿತ್ರದುರ್ಗ-45, ದಕ್ಷಿಣ ಕನ್ನಡ-263, ದಾವಣಗೆರೆ-81, ಧಾರವಾಡ-28, ಗದಗ-17, ಹಾಸನ-138, ಹಾವೇರಿ-13, ಕಲಬುರಗಿ-4, ಕೊಡಗು-150, ಕೋಲಾರ-79, ಕೊಪ್ಪಳ-55, ಮಂಡ್ಯ-95, ಮೈಸೂರು-282, ರಾಯಚೂರು-9, ರಾಮನಗರ-14, ಶಿವಮೊಗ್ಗ-194, ತುಮಕೂರು-99, ಉಡುಪಿ-71, ಉತ್ತರ ಕನ್ನಡ-52, ವಿಜಯಪುರ-2, ಯಾದಗಿರಿ-4.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
MUST WATCH
ಹೊಸ ಸೇರ್ಪಡೆ
OTT Release: ವಿಜಯ್ ದೇವರಕೊಂಡ ʼಫ್ಯಾಮಿಲಿ ಸ್ಟಾರ್ʼ ಓಟಿಟಿ ರಿಲೀಸ್ಗೆ ಡೇಟ್ ಫಿಕ್ಸ್
Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್ ಮುರಿದು ಕಳ್ಳತನ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ