ಎಸ್ಸಿ ಪಿ ಟಿಎಸ್ ಪಿ ಯೋಜನೆ ಅನುಷ್ಠಾನಕ್ಕೆ 26500 ಕೋಟಿ ರೂ. ಬಿಡುಗಡೆ : ಸಿಎಂ
Team Udayavani, Jul 2, 2021, 2:20 PM IST
ಬೆಂಗಳೂರು : 2021-22 ನೇ ಸಾಲಿನಲ್ಲಿ ಎಸ್ಸಿ ಪಿ ಗೆ 18333, ಎಸ್ಟಿ ಪಿಗೆ 7633 ಕೋಟಿ, ಒಟ್ಟು 26500. ಕೋಟಿ ಹಣವನ್ನು ಎಸ್ಸಿ ಪಿ ಟಿಎಸ್ ಪಿ ಯೋಜನೆ ಅನುಷ್ಠಾನಕ್ಕೆ ಬಿಡುಗಡೆ ಮಾಡಲಾಗಿದೆ. ಕ್ರಿಯಾ ಯೋಜನೆ ಪರಿಶೀಲಿಸಿ ಅನುಮೋದನೆ ನೀಡಲಾಗಿದೆ. ಯೋಜನೆಗಳ ಅನುಷ್ಠಾನದಲ್ಲಿ ಶೇ 95 ರಷ್ಟು ಪಗ್ರತಿ ಸಾಧಿಸಲಾಗಿದೆ ಎಂದು ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.
ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆ ಅನುಮೋದನೆ ನೀಡಲಾಗಿದೆ. ಇಲಾಖಾವಾರು ಅನುಮೋದನೆ ನೀಡಿ ನಿಗದಿತ ಅವಧಿಯಲ್ಲಿ ಯೋಜನೆ ಕಾರ್ಯಗತಗೊಳಿಸಲು ತೀರ್ಮಾನ ಮಾಡಲಾಗಿದೆ. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಅಧಿಕಾರಿಗಳು ಸ್ವಯಂ ಪ್ರೇರಿತವಾಗಿ ಕಾರ್ಯಗತಗೊಳಿಸಲು ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅನುದಾನವನ್ನು ಡೈವರ್ಟ್ ಮಾಡಿಲ್ಲ. ಯಾವುದೇ ತಪ್ಪು ಕಲ್ಪನೆ ಇಟ್ಟುಕೊಳ್ಳಬಾರದು. ಮುಂದಿನ ಬಾರಿ 100% ಆಗಬೇಕು ಎಂದು ಹೇಳಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ