28 ಪೊಲೀಸ್ ಅಧಿಕಾರಿಗಳಿಗೆ ಐಪಿಎಸ್ ಭಡ್ತಿ: ಕೇಂದ್ರ ಸರಕಾರ ಆದೇಶ
Team Udayavani, Dec 10, 2021, 10:15 PM IST
ಬೆಂಗಳೂರು: ಪೊಲೀಸ್ ಇಲಾಖೆಯ 28 ಮಂದಿ ಹಿರಿಯ ಅಧಿಕಾರಿಗಳಿಗೆ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಹುದ್ದೆಗೆ ಭಡ್ತಿ ನೀಡಿ ಕೇಂದ್ರ ಸರಕಾರ ಆದೇಶಿಸಿದೆ.
2016ನೇ ಬ್ಯಾಚ್ನ ಎಂ.ವಿ. ಚಂದ್ರಕಾಂತ್, ಎಂ.ಎಲ್.ಮಧುರವೀಣಾ, 2017ನೇ ಬ್ಯಾಚ್ನ ಚನ್ನಬಸವಣ್ಣ, ಜಯಪ್ರಕಾಶ್, ಕೆ.ಪಿ.ಅಂಜಲಿ, ಎಂ. ನಾರಾಯಣ, ಎಂ. ಮುತ್ತುರಾಜ್, ಶೇಖರ್ ಎಚ್.ಟೆಕ್ಕಣ್ಣನವರ್, ರವೀಂದ್ರ ಕಾಶಿನಾಥ್ ಗಡಾದಿ, ಅನಿತಾ ಭೀಮಪ್ಪ ಹದ್ದಣ್ಣನವರ್, ಎ.ಕುಮಾರಸ್ವಾಮಿ, ಸಾರಾ ಫಾತೀಮಾ, ರಶ್ಮೀ ಪರಡಿ, ಎಂ.ಎ.ಅಯ್ಯಪ್ಪ ಮತ್ತು 2019ನೇ ಬ್ಯಾಚ್ನ ಶಿವಕುಮಾರ್, ಮಲ್ಲಿಕಾರ್ಜುನ ಬಾಳದಂಡಿ, ವೈ. ಅಮರನಾಥ್ ರೆಡ್ಡಿ, ಪವನ್ ನಿಜ್ಜುರ್, ಬಿ.ಎಲ್. ಶ್ರೀಹರಿ ಬಾಬು, ಎಂ.ಎಸ್.ಗೀತಾ, ಯಶೋದಾ ವಂಟಗೋಡಿ, ಎಂ.ರಾಜೀವ್, ವಿ.ಜೆ.ಶೋಭಾರಾಣಿ, ಡಾ| ಎಸ್.ಕೆ. ಸೌಮ್ಯಲತಾ, ಬಿ.ಟಿ.ಕವಿತಾ, ಉಮಾ ಪ್ರಶಾಂತ್ ಭಡ್ತಿ ಪಡೆದವರು.
ಈ ಅಧಿಕಾರಿಗಳು ಬೆಂಗಳೂರಿನ ಆಂತರಿಕ ಭದ್ರತಾ ವಿಭಾಗ, ಗುಪ್ತಚರ, ವಿಶೇಷ ಕಾರ್ಯಪಡೆ ಸೇರಿ ವಿವಿಧೆಡೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಇದನ್ನೂ ಓದಿ:ನೆರವಿಗೆ ಬಂದ ಭಾರತೀಯ ವಿಕಾಸ ಟ್ರಸ್ಟ್; ಯಕ್ಷ ಕಲಾವಿದನ ಬದುಕಲ್ಲಿ ಬೆಳಕು!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ