ಕೋವಿಡ್: ರಾಜ್ಯದಲ್ಲಿಂದು 5,631 ಸೋಂಕಿತರು ಗುಣಮುಖ; 2,848 ಹೊಸ ಪ್ರಕರಣ ಪತ್ತೆ
Team Udayavani, Jul 5, 2021, 8:31 PM IST
ಬೆಂಗಳೂರು: ರಾಜ್ಯದಲ್ಲಿಂದು 2,848 ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಕಳೆದ 24 ಗಂಟೆಯಲ್ಲಿ ಮಹಾಮಾರಿಗೆ 67 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 35,434ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ರಾಜ್ಯದಲ್ಲಿ ಇಂದು ಸಹ ಹೊಸ ಪಾಸಿಟಿವ್ ಪ್ರಕರಣಗಳಿಗಿಂತ ಹೆಚ್ಚು ಅಂದರೆ 5,631 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 27,79,038ಕ್ಕೆ ಏರಿಕೆಯಾಗಿದೆ.
ರಾಜ್ಯಾದ್ಯಂತ ಇಂದು 1,46,575 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 2,848 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 1.94ಕ್ಕೆ ಇಳಿದಿದೆ.
ಜಿಲ್ಲಾವಾರು ಪ್ರಕರಣಗಳು :
ಬಾಗಲಕೋಟೆ-2, ಬಳ್ಳಾರಿ-15, ಬೆಳಗಾವಿ-95, ಬೆಂಗಳೂರು ಗ್ರಾಮಾಂತರ-57, ಬೆಂಗಳೂರು ನಗರ-520, ಬೀದರ್-06, ಚಾಮರಾಜನಗರ-49, ಚಿಕ್ಕಬಳ್ಳಾಪುರ-11, ಚಿಕ್ಕಮಗಳೂರು-196, ಚಿತ್ರದುರ್ಗ-60, ದಕ್ಷಿಣ ಕನ್ನಡ-265, ದಾವಣಗೆರೆ-30, ಧಾರವಾಡ-12, ಗದಗ-7, ಹಾಸನ-383, ಹಾವೇರಿ-12, ಕಲಬುರಗಿ-26, ಕೊಡಗು-120, ಕೋಲಾರ-64, ಕೊಪ್ಪಳ-5, ಮಂಡ್ಯ-84, ಮೈಸೂರು-371, ರಾಯಚೂರು-09, ರಾಮನಗರ-10, ಶಿವಮೊಗ್ಗ-140, ತುಮಕೂರು-126, ಉಡುಪಿ-108, ಉತ್ತರ ಕನ್ನಡ-56, ವಿಜಯಪುರ-7, ಯಾದಗಿರಿ-02.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್