ರಾಜ್ಯದಲ್ಲಿಂದು 299 ಕೋವಿಡ್ ಪಾಸಿಟಿವ್ ಪತ್ತೆ: 2 ಸಾವು
Team Udayavani, Dec 23, 2021, 9:25 PM IST
ಬೆಂಗಳೂರಿನ ಸಿಎಸ್ಆರ್ ಸಿಟಿ ರೈಲು ನಿಲ್ದಾಣದಲ್ಲಿ ಪ್ರಯಾಣಿಕರು ಕೋವಿಡ್ ಪರೀಕ್ಷೆಯನ್ನು ಮಾಡುತ್ತಿರುವುದು.
ಬೆಂಗಳೂರು: ರಾಜ್ಯದಲ್ಲಿ ಗುರುವಾರ 299ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಬೆಂಗಳೂರು ನಗರ 210, ದ.ಕ. 12, ಉತ್ತರ ಕನ್ನಡ ಜಿಲ್ಲೆಯಲ್ಲಿ 13 ಪ್ರಕರಣ ದಾಖಲಾಗಿದೆ.
ಮೈಸೂರು, ಬೆಳಗಾವಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಧಾರವಾಡ, ಹಾಸನ, ಹಾವೇರಿ, ಕೊಡಗು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ಉಡುಪಿ ಜಿಲ್ಲೆಯಲ್ಲಿ ಬೆರೆಳಣಿಕೆ ಹಾಗೂ ಯಾದಗಿರಿ, ವಿಜಯಪುರ,ರಾಮನಗರ, ಕೊಪ್ಪಳ, ಕಲಬುರಗಿ, ಚಿತ್ರದುರ್ಗ, ಚಾಮರಾಜನಗರ, ಬೀದರ, ಬಳ್ಳಾರಿ, ಬಾಗಲಕೋಟೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ಕೊಡುಗು, ಬೆಂಗಳೂರು ನಗರದಲ್ಲಿ ತಲಾ ಒಂದು ಮರಣ ಪ್ರಕರಣ ದಾಖಲಾಗಿದೆ.
ರಾಜ್ಯಾದ್ಯಂತ ಒಟ್ಟು 7,117 ಸಕ್ರಿಯ ಪ್ರಕರಣಗಳಿವೆ. 318 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
MUST WATCH
ಹೊಸ ಸೇರ್ಪಡೆ
ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್ ಮುಂದಿದೆ ಅಗ್ನಿ ಪರೀಕ್ಷೆ
ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ