ಉಡುಪಿ; 3 ದಿನಗಳ ಧರ್ಮ ಸಂಸದ್ ಗೆ ವಿಧ್ಯುಕ್ತ ಚಾಲನೆ
Team Udayavani, Nov 24, 2017, 11:49 AM IST
ಉಡುಪಿ: ಮೂರು ದಿನಗಳ ಧರ್ಮ ಸಂಸದ್ ಗೆ ಸುತ್ತೂರು ಶ್ರೀ, ವಿಶ್ವೇಶ ತೀರ್ಥ ಸ್ವಾಮೀಜಿ ಸೇರಿದಂತೆ ಮಹಾಮಂಡಲೇಶ್ವರರು ಶುಕ್ರವಾರ ದೀಪ ಬೆಳಗಿಸುವ ಮೂಲಕ ವಿಧ್ಯುಕ್ತವಾಗಿ ಚಾಲನೆ ನೀಡಿದ್ದಾರೆ.
ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಇಂದು ಬೆಳಗ್ಗೆ ಸಾಧು ಸಂತರ ಸಮ್ಮಿಲನ ನಡೆಯಿತು. ಬಳಿಕ 10 30ಕ್ಕೆ ಭವ್ಯ ಮೆರವಣಿಗೆಯಲ್ಲಿ ಕಲ್ಸಂಕ ರೋಯಲ್ ಗಾರ್ಡನ್ ಲ್ಲಿರುವ ಧರ್ಮ ಸಂಸದ್ ಸಭಾಂಗಣಕ್ಕೆ ಸಾವಿರಾರು ಸಂತರು ಆಗಮಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangaluru cafe ಸ್ಫೋಟದ ಸಂಚುಕೋರ ಎನ್ಐಎ ಬಲೆಗೆ: ಯಾರಿದು ಷರೀಫ್?
Lok Sabha Election: ಬಿಜೆಪಿ-ಜೆಡಿಎಸ್ “ಜಂಟಿ ಸಮರಾಭ್ಯಾಸ’
Congress; ಕೋಲಾರಕ್ಕೆ ಗೌತಮ್ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!
Politics: ಟಿಕೆಟ್ ಹಂಚಿಕೆ ಮರುಪರಿಶೀಲಿಸಿ ಎಂದ ವೀಣಾ ಬೆಂಬಲಿಗರಿಗೆ ಸಿಎಂ ತಿರುಗೇಟು
North Karnataka; ಹಲವು ಜಿಲ್ಲೆಗಳಲ್ಲಿ ಎರಡು ದಿನ ಉಷ್ಣ ಅಲೆ ಸಾಧ್ಯತೆ