3 ಜೀವಕ್ಕೆ ಎರವಾದ ಭವಿಷ್ಯ!


Team Udayavani, Jan 28, 2019, 12:25 AM IST

2aa.jpg

ಚಿಕ್ಕಬಳ್ಳಾಪುರ: ನಿಮ್ಮ ಮಕ್ಕಳ ಭವಿಷ್ಯ ಚೆನ್ನಾಗಿಲ್ಲ ಎಂಬ ಜೋತಿಷಿಯ ಮಾತು ಕೇಳಿದತಾಯಿ ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನು ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಿಕ ಘಟನೆ ಚಿಕ್ಕಬಳ್ಳಾಪುರದಲ್ಲಿ ಶನಿವಾರ ತಡರಾತ್ರಿ ನಡೆದಿದೆ.

ಸರ್‌ಎಂವಿ ಲೇಔಟ್‌ನ ವಿ.ಆರ್‌.ಉಷಾ (32), ಮಕ್ಕಳಾದ ಶಾನ್ವಿತಾ (2.5), ಶಾಮಂತ್‌ (10) ಮೃತರು. ಶಾಮಂತ್‌ 3ನೇ ತರಗತಿ ಓದುತ್ತಿದ್ದ. ಉಷಾ ತನ್ನ ಇಬ್ಬರು ಮಕ್ಕಳಾದ ಶಾನ್ವಿತಾ ಮತ್ತು ಶಾಮಂತ್‌ ಭವಿಷ್ಯದ ಬಗ್ಗೆ ಹಲವು ದಿನಗಳ ಹಿಂದೆ ಜೋತಿಷಿಯೊಬ್ಬರ ಬಳಿ ಭವಿಷ್ಯ ಕೇಳಿದ್ದು, ಈ ವೇಳೆ ನಿಮ್ಮ ಮಕ್ಕಳ ಭವಿಷ್ಯ ಸರಿಯಿಲ್ಲ ಎಂದು ಹೇಳಿದ್ದರು. ಈ ಬಗ್ಗೆ ಉಷಾ ತನ್ನ ಗಂಡ ಅಶೋಕ ಮತ್ತು ಅಕ್ಕ, ತಂಗಿ ಜತೆ ಸಾಕಷ್ಟು ಬಾರಿ ಚರ್ಚೆ ಮಾಡಿದ್ದರು. ಗಂಡ ಕೂಡ ಜೋತಿಷಿಗಳ ಮಾತೆಲ್ಲ ನಂಬಬೇಡ ಎಂದು ಧೈರ್ಯ ಹೇಳಿದ್ದರು.
ಶನಿವಾರ ಪತಿ ತನ್ನ ಸ್ವಗ್ರಾಮ ಅಬ್ಲೂಡುಗೆ ತೋಟದಲ್ಲಿ ಪಂಪ್‌ ಮೋಟಾರ್‌ ದುರಸ್ತಿಗೆ ತೆರಳಿದ್ದ ವೇಳೆ ಮನೆಯಲ್ಲಿದ್ದ ಉಷಾ ತಡರಾತ್ರಿ 2 ಗಂಟೆ ವೇಳೆಗೆ ಇಬ್ಬರು ಮಕ್ಕಳಿಗೂ ನಿದ್ರೆ ಮಾತ್ರೆ ಕೊಟ್ಟ ಬಳಿಕ ಕತ್ತು ಹಿಸುಕಿ ಕೊಲೆ ಮಾಡಿ ನೇಣು ಬಿಗಿದುಕೊಂಡಿದ್ದಾರೆ.

ಅಶೋಕ್‌ ಸರಕಾರಿ ಪ್ರೌಢ ಶಾಲೆ ಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. 12 ವರ್ಷಗಳ ಉಷಾ ಅವರ ಜತೆ ಮದುವೆಯಾಗಿತ್ತು.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?
ಅಶೋಕ್‌ ಬೆಳಗ್ಗೆ ಮನೆಗೆ ಕರೆ ಮಾಡಿದ್ದು, ಕರೆ ಸ್ಪೀಕರಿಸ ದಿದ್ದಕ್ಕೆ ಆತಂಕಗೊಂಡು ನೆರೆ ಮನೆಯವರಿಗೆ ಕರೆ ಮಾಡಿ ಮನೆಯವರಿಗೆ ಕೊಡುವಂತೆ ತಿಳಿಸಿದ್ದರು. ಪಕ್ಕದ ಮನೆಯವರು ಮನೆ ಬಳಿ ಬಂದು ನೋಡಿದಾಗ ಪ್ರಕರ‌ಣ ಬೆಳಕಿಗೆ ಬಂದಿದೆ.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.