3 ಲಕ್ಷ ಕೋಟಿ ಆರ್ಥಿಕ ನೆರವು ಸ್ವಾಗತ: ಸಿಎಂ
Team Udayavani, May 14, 2020, 7:20 AM IST
ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆರ್ಥಿಕ ಪುನಶ್ಚೇತನಕ್ಕಾಗಿ 20 ಲಕ್ಷ ಕೋಟಿಗಳ ಪ್ಯಾಕೇಜ್ ಘೋಷಿಸಿದ್ದರ ಅನುಗುಣ ವಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೂರು ಲಕ್ಷ ಕೋಟಿ ಹಣಕಾಸು ನೆರವನ್ನು ಅತಿ ಸಣ್ಣ, ಸಣ್ಣ ಮತ್ತು ಮಧ್ಯಮ ಉದ್ಯಮಿಗಳಿಗೆ ಸಹಾಯ ಹಸ್ತ ಚಾಚಿದ್ದು ಶ್ಲಾಘನೀಯ. ಇಬ್ಬರಿಗೂ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸಿಎಂಯಡಿಯೂರಪ್ಪ ತಿಳಿಸಿದ್ದಾರೆ.
ಪತ್ರಿಕಾ ಹೇಳಿಕೆ ನೀಡಿ, ಮೂರು ಲಕ್ಷ ಕೋಟಿ ಹಣಕಾಸು ಸಹಾಯ ಕೇವಲ ಆರ್ಥಿಕ ಸಹಾಯವಾಗಿರದೆ ದೇಶದ ಉದ್ಯಮಿಗಳಿಗೆ ಮತ್ತು ಕಾರ್ಮಿಕ ವರ್ಗಕ್ಕೆ ಆರ್ಥಿಕವಾಗಿ ಪುನಶ್ಚೇತನಗೊಳ್ಳು ವಲ್ಲಿ ವರದಾನವಾಗಲಿದೆ ಎಂದಿದ್ದಾರೆ. ಇಂದಿನ ಆರ್ಥಿಕ ಪುನಶ್ಚೇತನ, ಸಮಯೋಚಿತ ಮತ್ತು ವೈಜ್ಞಾನಿಕವಾಗಿದ್ದು, ಆರ್ಥಿಕ ನೈಪುಣ್ಯತೆ ಯಿಂದ ಕೂಡಿದೆ. ಲಾಕ್ ಡೌನ್ ವ್ಯವಸ್ಥೆಯಿಂದ ಹೊರಬಂದು ಜನತೆ ನಿತ್ಯದ ದುಡಿಮೆ ಪ್ರಾರಂಭಿಸಲು ಪ್ರೇರೇಪಿಸಿದ ಮೊದಲ ದಿಟ್ಟ ಹೆಜ್ಜೆ ಇದಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ