ಬುರುಡೆ ಫಾಲ್ಸ್ನಲ್ಲಿ ಮೂವರು ಯುವಕರು ನೀರುಪಾಲು
Team Udayavani, Mar 9, 2019, 12:07 PM IST
ಸಿದ್ದಾಪುರ (ಉತ್ತರ ಕನ್ನಡ ): ತಾಲೂಕಿನ ಬುರುಡೆ ಫಾಲ್ಸ್ಗೆ ಈಜಲು ತೆರಳಿದ್ದ ಮೂವರು ಯುವಕರು ನೀರುಪಾಲಾದ ದುರ್ಘಟನೆ ಶನಿವಾರ ನಡೆದಿದೆ.
ನೀರುಪಾಲಾದ ಯುವಕರು ಶಿರಸಿ ಮೂಲದ ಮುರಳಿ (24), ಸಿದ್ಧಾಪುರದ ಅಭಿಷೇಕ್ ನಾಯ್ಕ ಮತ್ತು ಆಯುರ್ವೇದ ಕಾಲೇಜಿನ ವಿದ್ಯಾರ್ಥಿಯಾಗಿರುವ ಸಾಯಿ ಎಂದು ಗುರುತಿಸಲಾಗಿದೆ.
ಪೊಲೀಸರು ಸ್ಥಳಕ್ಕಾಗಮಿಸಿ ಶವಗಳನ್ನು ಮೇಲಕ್ಕೆತ್ತಿದ್ದಾರೆ. ಸಿದ್ದಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ನಡೆಸಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ