ರಾಜ್ಯದಲ್ಲಿಂದು 30309 ಪ್ರಕರಣ ಪತ್ತೆ ; 58395 ಜನರು ಗುಣಮುಖ
Team Udayavani, May 18, 2021, 7:37 PM IST
ಬೆಂಗಳೂರು: ರಾಜ್ಯದಲ್ಲಿಂದು ಕೋವಿಡ್ ಹೊಸ ಪ್ರಕರಣಗಳು ದೃಢ ಪಟ್ಟಿರುವ ಸಂಖ್ಯೆಗಿಂತ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರ ಸಂಖ್ಯೆ ಹೆಚ್ಚು ಇದೆ.
ಇಂದು ( ಮೇ.18) ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ ( ದಿನಾಂಕ : 17.05.2021, 00:00 ರಿಂದ 23.59 ರವರೆಗೆ)ಯಲ್ಲಿ 30309 ಜನರಲ್ಲಿ ಕೋವಿಡ್ ಪಾಸಿಟಿವ್ ಸೋಂಕು ಇರುವುದು ಪತ್ತೆಯಾಗಿದೆ. ಇದೇ ಅವಧಿಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವವರ ಸಂಖ್ಯೆ 58395.
ಇನ್ನು ಇಂದು 525 ಜನರು ಕೋವಿಡ್-19 ಸೋಂಕಿನಿಂದ ಮೃತ ಪಟ್ಟಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಮಹಾಮಾರಿ ಸೋಂಕಿಗೆ ಇದುವರೆಗೆ 22838 ಜನರು ಬಲಿಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-295, ಬಳ್ಳಾರಿ-1799, ಬೆಳಗಾವಿ-2118, ಬೆಂಗಳೂರು ಗ್ರಾಮಾಂತರ-1339, ಬೆಂಗಳೂರು ನಗರ-8676, ಬೀದರ್-113, ಚಾಮರಾಜನಗರ-345, ಚಿಕ್ಕಬಳ್ಳಾಪುರ-339, ಚಿಕ್ಕಮಗಳೂರು-401, ಚಿತ್ರದುರ್ಗ-436, ದಕ್ಷಿಣ ಕನ್ನಡ-777, ದಾವಣಗೆರೆ-594, ಧಾರವಾಡ-969, ಗದಗ-543, ಹಾಸನ-834, ಹಾವೇರಿ-187, ಕಲಬುರಗಿ-548, ಕೊಡಗು-161, ಕೋಲಾರ-1021, ಕೊಪ್ಪಳ-523, ಮಂಡ್ಯ-606, ಮೈಸೂರು-1916, ರಾಯಚೂರು-493, ರಾಮನಗರ-427, ಶಿವಮೊಗ್ಗ-1168, ತುಮಕೂರು-1562, ಉಡುಪಿ-737, ಉತ್ತರ ಕನ್ನಡ-803, ವಿಜಯಪುರ-262, ಯಾದಗಿರಿ-317.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ