ಕೇಂದ್ರದಿಂದ ರಾಜ್ಯಕ್ಕೆ 3,467 ಕೋ. ರೂ. ಜಿಎಸ್ಟಿ ಪರಿಹಾರ
Team Udayavani, Jan 22, 2022, 5:15 AM IST
ಬೆಂಗಳೂರು: ಕೇಂದ್ರ ಸರಕಾರವು ರಾಜ್ಯಕ್ಕೆ 3,467.62 ಕೋ. ರೂ.ಗಳ ಜಿಎಸ್ಟಿ ಪರಿಹಾರದ ಮೊತ್ತವನ್ನು ನೀಡಿದೆ. ಇದರಲ್ಲಿ 1,733.81 ಕೋ. ರೂ. 2022ರ ನಿಯಮಿತವಾಗಿ ರಾಜ್ಯಕ್ಕೆನೀಡಬೇಕಾದ ಕಂತಿನ ಹಣವಾಗಿದ್ದು, 1,733.81 ಕೋ. ರೂ.ಗಳನ್ನು ಕೇಂದ್ರ ಸರಕಾರ ಮುಂಗಡವಾಗಿ ಬಿಡುಗಡೆ ಮಾಡಿದೆ.
ಹೀಗಾಗಿ ರಾಜ್ಯದ ಜನರ ಪರವಾಗಿ ಪ್ರಧಾನಿ ಹಾಗೂ ಕೇಂದ್ರ ಹಣ ಕಾಸು ಸಚಿವರಿಗೆ ಅಭಿನಂದನೆ ಸಲ್ಲಿಸು
ವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ:ಜಾನಪದ ಅಕಾಡೆಮಿ: 2021ನೇ ಸಾಲಿನ ಪ್ರಶಸ್ತಿ ಪ್ರಕಟ
ಈ ಕುರಿತು ಟ್ವೀಟ್ ಮಾಡಿರುವ ಅವರು, ರಾಜ್ಯವು ಕೋವಿಡ್ 3ನೇ ಅಲೆಯಿಂದ ತತ್ತರಿಸಿರುವ ಸಂದರ್ಭದಲ್ಲಿ ಕೇಂದ್ರ ಸರಕಾರ ನೀಡಿರುವ ಮುಂಗಡ ಪರಿಹಾರದ ಹಣದಿಂದ ರಾಜ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ
ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್ಆ್ಯಪ್ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ
Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್ ಶೋ
ಕೋರ್ಟ್ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ