ಕರ್ನಾಟಕದಲ್ಲಿ ಐದು ವರ್ಷಗಳಲ್ಲಿ 3,515 ರೈತರ ಆತ್ಮಹತ್ಯೆ


Team Udayavani, Dec 27, 2017, 4:48 PM IST

Farmers-suicide-700.jpg

ಬೆಂಗಳೂರು: ಕರ್ನಾಟಕದಲ್ಲಿ 2013ರ ಎಪ್ರಿಲ್‌ನಿಂದ 2017ರ ನವೆಂಬರ್‌ ವರೆಗಿನ ಅವಧಿಯಲ್ಲಿ ಒಟ್ಟು 3,515 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಪೈಕಿ 2,525 ಆತ್ಮಹತ್ಯೆಗಳು ಬರ ಮತ್ತು ಬೆಳೆ ವೈಫ‌ಲ್ಯದ ಕಾರಣಕ್ಕಾಗಿ ಆಗಿವೆ ಎಂದು ರಾಜ್ಯದ ಕೃಷಿ ಇಲಾಖೆ ಒದಗಿಸಿರುವ ಅಂಕಿ ಅಂಶಗಳು ಹೇಳುತ್ತವೆ. 

ವರದಿಯಾಗಿರುವ 3,515 ರೈತ ಆತ್ಮಹತ್ಯೆ ಪ್ರಕರಣಗಳಲ್ಲಿ 2,525 ಕೇಸುಗಳು ಬರ ಮತ್ತು ಬೆಳೆ ವೈಫ‌ಲ್ಯದ ಕಾರಣಕ್ಕೆ ಆಗಿರುವುದನ್ನು ಕೃಷಿ ಇಲಾಖೆ ಒಪ್ಪಿಕೊಂಡಿದೆ. 2015ರ ಎಪ್ರಿಲ್‌ನಿಂದ 2017ರ ಎಪ್ರಿಲ್‌ ವರೆಗೆ 2,514 ರೈತ ಆತ್ಮಹತ್ಯೆ ವರದಿಗಳು ವರದಿಯಾಗಿದ್ದು ಇವುಗಳ ಪೈಕಿ 1,929 ಕೇಸುಗಳನ್ನು ಕೃಷಿ ಇಲಾಖೆ ಸ್ವೀಕರಿಸಿದೆ ಎಂದು ಅಂಕಿ ಅಂಶಗಳು ತಿಳಿಸಿವೆ. 

2017ರ ಎಪ್ರಿಲ್‌ ನಿಂದ 2017ರ ನವೆಂಬರ್‌ ವರೆಗಿನ ಅವಧಿಯಲ್ಲಿ ರಾಜ್ಯಕ್ಕೆ ಪರ್ಯಾಪ್ತ ಮಳೆಯಾಗಿದೆ. ಈ ಅವಧಿಯಲ್ಲಿ 624 ರೈತ ಆತ್ಮಹತ್ಯೆಗಳು ವರದಿಯಾಗಿವೆ; ಈ ಪೈಕಿ 416 ಕೇಸುಗಳನ್ನು ಇಲಾಖೆ ಸ್ವೀಕರಿಸಿದೆ.

2013ರಿಂದೀಚೆಗೆ ರಾಜ್ಯ ಸರಕಾರದ ಅನುಮೋದನೆ ಇಲ್ಲದ ಕಾರಣಕ್ಕೆ ಸುಮಾರು 112 ರೈತ ಆತ್ಮಹತ್ಯೆ ಕೇಉಗಳು ಪರಿಗಣನೆಗೆ ಬಾಕಿ ಇವೆ ಎಂದು ಕೃಷಿ ಇಲಾಖೆ ನಿರ್ದೇಶಕ ಬಿ ವೈ ಶ್ರೀನಿವಾಸ್‌ ಮಾಧ್ಯಮಕ್ಕೆ ತಿಳಿಸಿದರು. 

ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬದವರಿಗೆ ನೀಡುವ ಪರಿಹಾರ ಮೊತ್ತವನ್ನು ಸರಕಾರ 1 ಲಕ್ಷದಿಂದ ಐದು ಲಕ್ಷ ರೂ.ಗೆ ಏರಿಸಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು 2015ರಲ್ಲಿ ರಾಣೆಬೆನ್ನೂರು ತಾಲೂಕಿನಲ್ಲಿ ನಡೆದಿದ್ದ ರಾಲಿಯಲ್ಲಿ ಈ ಪರಿಹಾರ ಏರಿಕೆಯನ್ನು ಘೋಷಿಸಿದ್ದರು. 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.