ಕೋವಿಡ್; ರಾಜ್ಯದಲ್ಲಿಂದು 7699 ಸೋಂಕಿತರು ಗುಣಮುಖ, 3604 ಹೊಸ ಪ್ರಕರಣ ಪತ್ತೆ
Team Udayavani, Jun 27, 2021, 7:16 PM IST
ಬೆಂಗಳೂರು : ರಾಜ್ಯದಲ್ಲಿಂದು (ಜೂನ್ 27) ಕೋವಿಡ್ ಸೋಂಕಿನಿಂದ ಸಾವನ್ನಪ್ಪಿರುವವರ ಸಂಖ್ಯೆ ನೂರಕ್ಕಿಂತ ಕಡಿಮೆ ದಾಖಲಾಗಿದೆ. ಹಾಗೂ ಕೋವಿಡ್ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಕೂಡ ಗಣನೀಯವಾಗಿ ಕಡಿಮೆಯಾಗಿದೆ.
ಇಂದು ಸಂಜೆ ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ಅವಧಿ ( ದಿನಾಂಕ: 26:06:2021, 00:00 ರಿಂದ 23:59 ರವರೆಗೆ)ಯಲ್ಲಿ 3604 ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಸೋಂಕಿನಿಂದ 89 ಜನರು ಸಾವನ್ನಪ್ಪಿದ್ದಾರೆ. ಇನ್ನು 7699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-7, ಬಳ್ಳಾರಿ-26, ಬೆಳಗಾವಿ-143, ಬೆಂಗಳೂರು ಗ್ರಾಮೀಣ-77, ಬೆಂಗಳೂರು ನಗರ-788, ಬೀದರ್-8, ಚಾಮರಾಜನಗರ-54, ಚಿಕ್ಕಬಳ್ಳಾಪುರ-40, ಚಿಕ್ಕಮಗಳೂರು-126, ಚಿತ್ರದುರ್ಗ-22, ದಕ್ಷಿಣ ಕನ್ನಡ-454, ದಾವಣಗೆರೆ-118, ಧಾರವಾಡ-46, ಗದಗ-18, ಹಾಸನ-322, ಹಾವೇರಿ-13, ಕಲಬುರಗಿ-36, ಕೊಡಗು-115, ಕೋಲಾರ-101, ಕೊಪ್ಪಳ-9, ಮಂಡ್ಯ-109, ಮೈಸೂರು-478, ರಾಯಚೂರು-19, ರಾಮನಗರ-15, ಶಿವಮೊಗ್ಗ-177, ತುಮಕೂರು-116, ಉಡುಪಿ-97, ಉತ್ತರ ಕನ್ನಡ-57, ವಿಜಯಪುರ-9, ಯಾದಗಿರಿ-4.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
MUST WATCH
ಹೊಸ ಸೇರ್ಪಡೆ
Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’