ಶಿವಮೊಗ್ಗದಲ್ಲಿ 50 ದೂರು ದಾಖಲು
Team Udayavani, Jun 15, 2019, 3:00 AM IST
ಶಿವಮೊಗ್ಗ: ಐಎಂಎ ಜ್ಯುವೆಲ್ಲರ್ನ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂ ಧಿಸಿದಂತೆ ಶಿವಮೊಗ್ಗದಲ್ಲೂ 50 ದೂರುಗಳು ದಾಖಲಾಗಿವೆ. ಇಲ್ಲಿನ ಕೋಟೆ ಪೊಲೀಸ್ ಠಾಣೆ ಆವರಣದಲ್ಲಿರುವ ಸಿಇಎನ್ ಪೊಲೀಸ್ ಠಾಣೆಯಲ್ಲಿ ಗುರುವಾರ ಸಂಜೆಯಿಂದ ದೂರು ದಾಖಲಿಸಿಕೊಳ್ಳಲಾಗುತ್ತಿದ್ದು ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ.
ಶಿವಮೊಗ್ಗದ ಅಮಿದ್ಬಾನು 3.05 ಲಕ್ಷ, ಶುಶಲ್ಪಾಷ 2ಲಕ್ಷ, ಮಮೂದ ಬೇಗಂ 4.50ಲಕ್ಷ, ಮುಜಾಹಿದ್ ಬಾನು 1.50ಲಕ್ಷ, ಹೊಳೆಹೊನ್ನೂರಿನ ನಜರುಲ್ಲಾ 3ಲಕ್ಷ ರೂ., ಭದ್ರಾವತಿಯ ಅಬ್ದುಲ್ ಕರ್ ಎಂಬುವರು 26ಲಕ್ಷ ರೂ.ವಂಚನೆಯಾಗಿರುವ ಬಗ್ಗೆ ದೂರು ದಾಖಲಿಸಿದ್ದಾರೆ. ದೂರು ದಾಖಲಿಸಲು ಜಿಲ್ಲೆಯಲ್ಲಿ ದೂರು ಕೇಂದ್ರ ಸ್ಥಾಪಿಸಲಾಗಿದ್ದು, ಮಾಹಿತಿಗೆ ದೂ.08182 261426 ಸಂಪರ್ಕಿಸಬಹುದು ಎಂದು ಪೊಲೀಸರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ