ಕೋವಿಡ್:ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖ; 5041 ಹೊಸ ಪ್ರಕರಣ ಪತ್ತೆ
Team Udayavani, Jun 15, 2021, 7:44 PM IST
ಬೆಂಗಳೂರು: ಹೆಮ್ಮಾರಿ ಕೋವಿಡ್ ಸೋಂಕು ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. 5041 ಜನರಿಗೆ ಪಾಸಿವಿಟ್ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಂದು (ಜೂನ್ 15) ಸಂಜೆ ಕರ್ನಾಟಕ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ, ಕಳೆದ 24 ಗಂಟೆಗಳ ( ದಿನಾಂಕ:14,06,2021,00:00 ರಿಂದ 23:59ರ ವರೆಗೆ) ರಾಜ್ಯದಲ್ಲಿ 5041ಕೋವಿಡ್ ಹೊಸ ಪ್ರಕರಣಗಳು ವರದಿಯಾಗಿವೆ. ಹಾಗೂ ಇದೆ ಅವಧಿಯಲ್ಲಿ 115 ಮಂದಿ ಸಾವನ್ನಪ್ಪಿದ್ದಾರೆ.
ಇಂದು ಪಾಸಿಟಿವಿಟಿ ದರ ಶೇಕಡ 3.8 ಕ್ಕೆ ಇಳಿಕೆಯಾಗಿದ್ದು, ಬೆಂಗಳೂರಿನಲ್ಲಿ ಎರಡು ತಿಂಗಳುಗಳಲ್ಲಿ ಮೊದಲ ಬಾರಿಗೆ ಕೋವಿಡ್ ಪ್ರಕರಣಗಳು 1000 ಕ್ಕಿಂತ ಕಡಿಮೆಯಾಗಿದೆ.
ಗುಣಮುಖರಾದವರ ಸಂಖ್ಯೆ :
ರಾಜ್ಯದಲ್ಲಿಂದು 14785 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ಮೂಲಕ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 2581559ಕ್ಕೆ ತಲುಪಿದೆ.
ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :
ಬಾಗಲಕೋಟೆ-23, ಬಳ್ಳಾರಿ-122, ಬೆಳಗಾವಿ-95, ಬೆಳಗಾವಿ ಗ್ರಾಮಾಂತರ-133, ಬೆಂಗಳೂರು ನಗರ-985, ಬೀದರ್-2,ಚಾಮರಾಜನಗರ-79, ಚಿಕ್ಕಬಳ್ಳಾಪುರ-65,ಚಿಕ್ಕಮಗಳೂರು-224, ಚಿತ್ರದುರ್ಗ-95,ದಕ್ಷಿಣ ಕನ್ನಡ-482, ದಾವಣಗೆರೆ-183, ಧಾರವಾಡ-65,ಗದಗ-21, ಹಾಸನ-522, ಹಾವೇರಿ-29, ಕಲಬುರಗಿ-26, ಕೊಡುಗು-64,ಕೋಲಾರ-162,ಕೊಪ್ಪಳ-30,ಮಂಡ್ಯ-213, ಮೈಸೂರು-490,ರಾಯಚೂರು-5,ರಾಮನಗರ-25, ಶಿವಮೊಗ್ಗ-282, ತುಮಕೂರು-329,ಉಡುಪಿ-107,ಉತ್ತರ ಕನ್ನಡ-122,ವಿಜಯಪುರ-50, ಯಾದಗಿರಿ-11.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್
ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು
ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…
Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ
MUST WATCH
ಹೊಸ ಸೇರ್ಪಡೆ
ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!
Pan India: ಯಶ್ ʼಟಾಕ್ಸಿಕ್ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ
ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ
Kushtagi: ವಸತಿ ನಿಲಯದ ಅವ್ಯವಸ್ಥೆ; ವಿದ್ಯಾರ್ಥಿಗಳಿಂದ ಪ್ರತಿಭಟನೆ
Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್