ಉಡುಪಿ ಆಭರಣ ಮೋಟಾರ್ಸ್‌ನಲ್ಲಿ ಒಂದೇ ದಿನ 52 ಕಾರು ವಿತರಣೆ


Team Udayavani, Sep 10, 2019, 3:02 AM IST

udupi

ಬೆಂಗಳೂರು: ಆಟೋಮೊಬೈಲ್‌ ಕ್ಷೇತ್ರದ ಮುಂಚೂಣಿ ಕಾರು ತಯಾರಕ ಸಂಸ್ಥೆ ಮಾರುತಿ-ಸುಜುಕಿ ಇಂಡಿಯಾ ಲಿ.,ನ ವಿವಿಧ ಶ್ರೇಣಿಯ 52 ಕಾರುಗಳನ್ನು ಉಡುಪಿ ಜಿಲ್ಲೆಯ ಅಧಿಕೃತ ವಿತರಕ ಆಭರಣ ಮೋಟಾರ್ಸ್‌ ಗೌರಿ-ಗಣೇಶ ಹಬ್ಬದ ದಿನದಂದು ವಿತರಣೆ ಮಾಡಿದೆ.

ಮುಂಗಡ ಬುಕ್ಕಿಂಗ್‌ ಮಾಡಿ ಹಬ್ಬದ ದಿನದಂದು ಹೊಸ ಕಾರು ಡೆಲಿವರಿ ಪಡೆಯಲು ಉತ್ಸುಕರಾಗಿದ್ದ ಗ್ರಾಹಕರಿಗೆ ಶುಭಾಶಯ ಗಳೊಂದಿಗೆ ಉಡುಗೊರೆ ನೀಡಿ ಕಾರಿನ ಕೀ ನೀಡಿ ಸತ್ಕರಿಸಿದೆ. ಅಂದು ಆಭರಣ ಮೋಟಾರ್ಸ್‌ ದೊಡ್ಡ ಮಟ್ಟದಲ್ಲಿ ಕಾರುಗಳನ್ನು ವಿತರಣೆ ಮಾಡಿ ಸಾಧನೆ ಮಾಡಿದೆ. ಹಬ್ಬದ ವಿಶೇಷವಾಗಿ ಹೊಸ ಕಾರುಗಳನ್ನು ಖರೀದಿ ಸಲು ಬಂದ ಗ್ರಾಹಕರಿಗೆ ಮಾರುತಿ ಫೈನಾನ್ಸ್‌ ತಂಡ ಉತ್ತಮ ರೀತಿಯಲ್ಲಿ ಸಹಕಾರ ನೀಡಿದೆ.

ಕಾರುಗಳನ್ನು ವಿತರಣೆ ಮಾಡಿ ಮಾತನಾಡಿದ ಶೋರೂಂ ವ್ಯವಸ್ಥಾಪಕರು ಮೊದಲು ತಮ್ಮ ಗ್ರಾಹಕರಿಗೆ ಗೌರಿ-ಗಣೇಶ ಹಬ್ಬದ ಶುಭಾಶಯಗಳನ್ನು ತಿಳಿಸಿ, 52 ಮಾರುತಿ-ಸುಜುಕಿಯ ವಿವಿಧ ಶ್ರೇಣಿಯ ಕಾರುಗಳನ್ನು ವಿತರಣೆ ಮಾಡಿರುವುದು ಇದೇ ಮೊದಲು. ಹೊಸ ಕಾರುಗಳ ವಿತರಣೆಯಲ್ಲಿ ಆಭರಣ ಮೋಟಾರ್ ಮೈಲಿಗಲ್ಲನ್ನು ಸಾಧಿಸಿದೆ ಎಂದರು.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Fraud: ಸರಕಾರಿ ಉದ್ಯೋಗ ಆಮಿಷ: ಲಕ್ಷಾಂತರ ರೂಪಾಯಿ ವಂಚನೆ

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Kokkada: ತೋಟದಲ್ಲಿ ಕಟ್ಟಿದ್ದ ದನ ಕಳವು

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Arrested: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.