54 ಸಾವಿರ ರೂ. ದಾಟಿತು ಅಡಕೆ ದರ!


Team Udayavani, Mar 23, 2017, 11:18 AM IST

adike.jpg

ಶಿವಮೊಗ್ಗ: ಏರುಗತಿಯತ್ತ ಸಾಗಿ ಬಳಿಕ ಮತ್ತೆ ಇಳಿದಿದ್ದ ಅಡಕೆ ಧಾರಣೆ ಪುನಃ ಏರಿಕೆಯಾಗುತ್ತಿದ್ದು, ಸರಕು ಮಾದರಿಯ ಅಡಕೆ ಕ್ವಿಂಟಾಲ್‌ಗೆ 54 ಸಾವಿರ ರೂ. ದಾಖಲಾಗುವುದರೊಂದಿಗೆ ಇನ್ನೊಂದು ಮಜಲು ಮುಟ್ಟಿದೆ.

ಬುಧವಾರ ಶಿವಮೊಗ್ಗ ಮಾರುಕಟ್ಟೆಯಲ್ಲಿ ಮಾರಾಟವಾದ ಸರಕು ಮಾದರಿಯ ಅಡಕೆಗೆ 43769-54200 ರೂ. ಧಾರಣೆ ಬಂದಿದೆ. ಇದೇ ರೀತಿ ರಾಶಿ ಇಡಿ ಮಾದರಿಯ ಅಡಕೆ ಗರಿಷ್ಠ 43 ಸಾವಿರ ರೂ. ದಾಖಲಿಸುವುದರೊಂದಿಗೆ ಅಡಕೆ
ಇತಿಹಾಸದಲ್ಲಿ ಎರಡನೇ ಬಾರಿ ದಾಖಲೆಯ ಹಾದಿಯಲ್ಲಿ ಸಾಗಿದೆ. ಎಂದಿನಂತೆ ಅಡಕೆ ಧಾರಣೆ ಏಕೆ ಈ ರೀತಿ ಏರಿಕೆಯ ದಾರಿಯಲ್ಲಿ ಸಾಗುತ್ತಿದೆ ಎಂದು ಯಾರಿಗೂ ಸ್ಪಷ್ಟವಾಗಿ ಗೊತ್ತಿಲ್ಲ. ಉತ್ತರ ಪ್ರದೇಶದಲ್ಲಿ ಚುನಾವಣಾ ಫಲಿತಾಂಶದ
ಬಳಿಕ ಅಡಕೆ ಏರುಗತಿಯಲ್ಲಿ ಸಾಗಿದೆ.

ಚುನಾವಣಾ ಫಲಿತಾಂಶಕ್ಕೂ ಮುನ್ನ ಸ್ಥಿರ ಸರ್ಕಾರ ಬಂದಲ್ಲಿ ಅಡಕೆ ಧಾರಣೆ ಏರುವುದು ಖಚಿತ ಎಂದು ಕೆಲ ಮೂಲಗಳು ಹೇಳಿದ್ದವು. ಇದರಂತೆ ಏರಿಕೆಯಾಗಿದೆ ಎನ್ನುತ್ತಾರೆ ಕೆಲವು ವರ್ತಕರು. ಬುಧವಾರ ಮಾರುಕಟ್ಟೆಯಲ್ಲಿ
ಮಾರಾಟವಾದ ಬೆಟ್ಟೆ ಮಾದರಿ ಅಡಕೆಗೆ ಕ್ವಿಂಟಾಲ್‌ ಒಂದಕ್ಕೆ ಗರಿಷ್ಠ 45299 ರೂ. ಮತ್ತು ಗೊರಬಲು ಮಾದರಿಯ ಅಡಕೆ ಗರಿಷ್ಠ 23899 ರೂ. ದಾಖಲಾಗಿದೆ.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.