Bengaluru ನಗರದ ರಸ್ತೆಗಳಲ್ಲಿ 5500 ಗುಂಡಿಗಳು!: ಕೂಡಲೇ ಮುಚ್ಚುವಂತೆ ಆದೇಶ

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ...

Team Udayavani, May 23, 2024, 5:54 PM IST

1-asasa

ಬೆಂಗಳೂರು: ಮುಂಗಾರು ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ನಿವಾರಣೆ ಕ್ರಮಗಳ ಬಗ್ಗೆ ಪರಾಮರ್ಶೆ ನಡೆಸಲು ಸಿಎಂ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಜಿಲ್ಲಾಧಿಕಾರಿಗಳು ಮತ್ತು ಸಿಇಓಗಳ ಜತೆಗೆ ವಿಡಿಯೋ ಸಂವಾದ ನಡೆಸಿದರು. ಸಂವಾದದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರು ಮತ್ತು ಉನ್ನತ ಅಧಿಕಾರಿಗಳು ಹಾಜರಿದ್ದರು.

‘ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ.ಎಲ್ಲವನ್ನೂ ಈ ತಿಂಗಳಿನಲ್ಲೇ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ’ ಎಂದು ಸಿಎಂ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

ಜೂನ್ ತಿಂಗಳಿನಿಂದ ಮುಂಗಾರು ಆರಂಭವಾಗಲಿದೆ. ಮೇ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಾಗಾಗಿ ಮಳೆಗಾಲ ಆರಂಭಕ್ಕೆ ಮೊದಲೇ ಸುರಿದ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎಂಬ ಮಾಹಿತಿ ಆಧರಿಸಿ ಪರಿಸ್ಥಿತಿ ವೀಕ್ಷಣೆಗೆ ಸ್ಥಳಕ್ಕೆ ಭೇಟಿ ನೀಡಿದ್ದೆವು.ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು, ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸುದ್ದಿಗಾರರಿಗೆ ತಿಳಿಸಿದರು.

ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿ ‘ರಸ್ತೆ ಗುಂಡಿಗಳ ಬಗ್ಗೆ ಸಾರ್ವಜನಿಕರು ಫೋಟೋ ತೆಗೆದು ಪಾಲಿಕೆ ಅಧಿಕಾರಿಗಳ ಗಮನಕ್ಕೆ ತರಲು ವ್ಯವಸ್ಥೆ ಕಲ್ಪಿಸಿದ್ದೇವೆ. ಟ್ರಾಫಿಕ್ ಪೊಲೀಸರು ಕೂಡ ರಸ್ತೆ ಗುಂಡಿ ಗುರುತಿಸಲು ಅವಕಾಶ ಕಲ್ಪಿಸಲಾಗಿದೆ. ತ್ವರಿತವಾಗಿ ಗುಂಡಿ ಮುಚ್ಚಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಕಳೆದ ವರ್ಷ ನಮ್ಮ ರಾಜ್ಯ ಭೀಕರ ಬರಗಾಲವನ್ನು ಎದುರಿಸಿದ್ದು, ಈ ವರ್ಷ ಉತ್ತಮ ಮಳೆಯ ನಿರೀಕ್ಷೆ ಇದೆ. ಮಳೆ ಬರುವ ಮುನ್ನ ಪೂರ್ವಭಾವಿ ಸಿದ್ಧತೆ ಪರಿಶೀಲಿಸುತ್ತಿದ್ದೇವೆ.ಮಳೆಯಿಂದ ಸಮಸ್ಯೆಗೆ ತುತ್ತಾಗುವ ಪ್ರದೇಶ ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದ್ದು, ಚರಂಡಿ, ಮಳೆನೀರುಗಾಲುವೆ ಸ್ವಚ್ಛಗೊಳಿಸಲಾಗುವುದು’ ಎಂದು ತಿಳಿಸಿದರು.

ಟಾಪ್ ನ್ಯೂಸ್

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

Politics: ಕಾಂಗ್ರೆಸ್ ಜನರ ಕೈಗೆ ಬೆಲೆ ಏರಿಕೆಯ ಚೊಂಬು ಕೊಟ್ಟಿದೆ; ಅರವಿಂದ ಬೆಲ್ಲದ ವಾಗ್ದಾಳಿ

ಕೆಎಸ್‌ಆರ್‌ಟಿಸಿ, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

KSRTC, ಬಿಎಂಟಿಸಿಗೆ 100 ಕೋಟಿ ರೂ. ಹೆಚ್ಚುವರಿ ಹೊರೆ!

doctor

Govt Quota; ವೈದ್ಯರಿಗೆ ಗ್ರಾಮೀಣ ಸೇವೆ ಕಡ್ಡಾಯ

1-wqeqwwewq

ಅಂಗನವಾಡಿ ಆಹಾರ ಕಳಪೆ, ಸೌಕರ್ಯ ಇಲ್ಲ !

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.