ಒಂಟಿ ಕಾಲಲ್ಲಿ 5 ಕಿ.ಮೀ.ಓಡಿದ!
Team Udayavani, Feb 5, 2020, 3:00 AM IST
ಮಂಗಳೂರು: ಸಾಧನೆ, ಸಾಹಸಕ್ಕೆ ಅಂಗ ಊನತೆ ನೆಪವಲ್ಲ ಎಂಬುದನ್ನು ಮಹಾರಾಷ್ಟ್ರ ಮೂಲದ ಸಾಹಸಿಗರೊಬ್ಬರು ಮಂಗಳೂರಿನ ನೆಲದಲ್ಲಿ ತೋರಿಸಿಕೊಟ್ಟಿದ್ದಾರೆ. ಕೈಯಲ್ಲಿ ಊರು ಗೋಲು ಹಿಡಿದು ಒಂಟಿ ಕಾಲಿನಲ್ಲಿ 5 ಕಿ.ಮೀ. ಓಡುವ ಮೂಲಕ ಸಾಹಸ ಮೆರೆದಿದ್ದಾರೆ. ದಕ್ಷಿಣ ಕನ್ನಡ ಅಥ್ಲೆಟಿಕ್ ಅಸೋಸಿ ಯೇಶನ್ ವತಿಯಿಂದ ಫಿಟ್ ಇಂಡಿಯಾ ಥೀಂ ನಡಿ ಇತ್ತೀಚೆಗೆ ಸಹ್ಯಾದ್ರಿ 10ಕೆ ರನ್ ಮಂಗಳೂರು’ ಮೆಗಾ ಮ್ಯಾರಾಥಾನ್ ನಡೆಸಲಾಗಿತ್ತು.
ಮಹಾರಾಷ್ಟ್ರದ ಲೋನರ್ನ ಜಾವೇದ್ ಚೌದರಿ ಅವರೂ ಭಾಗವಹಿಸಿದ್ದರು. ಆದರೆ, ಅಪಘಾತದಲ್ಲಿ ಬಲಗಾಲನ್ನು ಕಳೆದುಕೊಂಡಿದ್ದ ಅವರಿಗೆ ನಡೆದಾಡುವುದಕ್ಕೆ ಎಡಗಾಲೇ ಆಸರೆ. ಆದರೂ, ಮರುಗದೆ, ಮಂಗಳೂರಿಗೆ ಆಗಮಿಸಿ ಕೈಯಲ್ಲಿ ಊರುಗೋಲು ಹಿಡಿದು ಎಡಗಾಲಿನಲ್ಲೇ ಓಡಿ 5 ಕಿ.ಮೀ. ದೂರ ಕ್ರಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?