ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ


Team Udayavani, Mar 22, 2023, 7:25 AM IST

ಕ್ಲಸ್ಟರ್‌ ಹಂತದಲ್ಲೇ 5, 8ನೇ ತರಗತಿ ಮೌಲ್ಯಮಾಪನ

ಬೆಂಗಳೂರು: ರಾಜ್ಯ ಪಠ್ಯಕ್ರಮ ಬೋಧಿಸುವ 5 ಮತ್ತು 8ನೇ ತರಗತಿ ಮಕ್ಕಳಿಗೆ ನಡೆಸುತ್ತಿರುವ ಮೌಲ್ಯಾಂಕನ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಕ್ಲಸ್ಟರ್‌ ಮಟ್ಟದಲ್ಲಿ ನಿರ್ವಹಿಸುವ ತೀರ್ಮಾನ ವನ್ನು ಸರಕಾರ ಕೈಗೊಂಡಿದೆ.

ಮಾ. 31ರಿಂದ ಎಸೆಸೆಲ್ಸಿ ಪರೀಕ್ಷೆ ನಡೆ ಯು ತ್ತಿರುವುದರಿಂದ ಒಂದು ಬ್ಲಾಕ್‌ನಿಂದ ಮತ್ತೂಂದು ಬ್ಲಾಕ್‌ಗೆ ಪ್ರಶ್ನೆಪತ್ರಿಕೆಗಳ ಸಾಗಾಟ ಮಾಡಿ ಮೌಲ್ಯಮಾಪನ ನಡೆಸಿ ಫಲಿತಾಂಶ ಪ್ರಕಟಿಸಲು ಸಮಯ ಸಾಲದು.ಆದ್ದರಿಂದ ಅಂತರ್‌ ಕ್ಲಸ್ಟರ್‌ವಾರು ನಿರ್ವಹಿಸುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಸೂಚಿಸಲಾಗಿದೆ.

5ನೇ ತರಗತಿ ಮೌಲ್ಯಮಾಪನವನ್ನು ಎ. 1ರಿಂದ 5ರ ವರೆಗೆ ಮತ್ತು 8ನೇ ತರಗತಿ ಮೌಲ್ಯಮಾಪನವನ್ನು ಎ. 2ರಿಂದ 7ರ ವರೆಗೆ ನಡೆಸಬೇಕು. ಪೂರ್ಣಗೊಂಡ ಮರು ದಿನವೇ ಉತ್ತರ ಪತ್ರಿಕೆಗಳನ್ನು ಸಂಬಂಧಿಸಿದ ಶಾಲೆಗಳಿಗೆ ತಲುಪಿಸುವುದು. ಶಾಲಾ ಮುಖ್ಯ ಶಿಕ್ಷಕರು/ಪ್ರಾಂಶುಪಾಲರು ವಿದ್ಯಾರ್ಥಿಗಳು ಗಳಿಸಿರುವ ಅಂಕಗಳನ್ನು ಕ್ರೋಡೀಕರಿಸಿ ಗ್ರೇಡ್‌ಗಳಿಗೆ ಪರಿವರ್ತಿಸಿ ವಿದ್ಯಾರ್ಥಿಗಳಿಗೆ ಫಲಿತಾಂಶ ನೀಡುವಂತೆ ಸೂಚಿಸಿದ್ದಾರೆ.

ಟಾಪ್ ನ್ಯೂಸ್

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

MLA Vedavyasa Kamath

ಪಾಲಿಕೆ ವ್ಯಾಪ್ತಿಯ ಅನುದಾನ ತಡೆಯಿಂದ ತೀವ್ರ ಸಮಸ್ಯೆ: ಶಾಸಕ ವೇದವ್ಯಾಸ ಕಾಮತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು

congress

Congress Guarantee ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ!

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ…: ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Siddu-DKSHI

Congress ಗ್ಯಾರಂಟಿ; 200 ಯೂನಿಟ್ ವಿದ್ಯುತ್ ಫ್ರೀ ,ಗೃಹ ಲಕ್ಷ್ಮೀ ಜಾರಿ; ವಿವರ ಇಲ್ಲಿದೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-dsad

Train ಅವಘಡ; ಬಾಲಸೋರ್ ನಲ್ಲಿ ಎಕ್ಸ್‌ಪ್ರೆಸ್ ರೈಲು ಗೂಡ್ಸ್ ರೈಲಿಗೆ ಢಿಕ್ಕಿ

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-WWQEWQ

Harapanahalli ಮೂವರು ಅಂತರ್ ರಾಜ್ಯ ಕಳ್ಳರ ಬಂಧನ