ರಾಜ್ಯಾದ್ಯಂತ 667 ಕೋವಿಡ್ ಹೊಸ ಪ್ರಕರಣ ಪತ್ತೆ: 21 ಸಾವು
Team Udayavani, Feb 23, 2022, 9:31 PM IST
ಬೆಂಗಳೂರು: ರಾಜ್ಯದಲ್ಲಿ ಬುಧವಾರ 667 ಹೊಸ ಕೋವಿಡ್ ಪ್ರಕರಣ ಪತ್ತೆಯಾಗಿದ್ದು, ಸೋಂಕಿನ ಪಾಸಿಟಿವಿಟಿ ದರ ಶೇ. 0.91 ಹಾಗೂ ಮರಣ ದರ ಶೇ.3.14 ದಾಖಲಾಗಿದೆ.
ಬಳ್ಳಾರಿ 24, ಬೆಳಗಾವಿ 32, ಬೆಂಗಳೂರು ಗ್ರಾಮಾಂತರ 7, ಬೆಂಗಳೂರು ನಗರ 368, ಚಾಮರಾಜನಗರ 5,ಚಿಕ್ಕಬಳ್ಳಾಪುರ 1, ಚಿಕ್ಕಮಗಳೂರು 11 , ಚಿತ್ರದುರ್ಗ 6, ದಕ್ಷಿಣ ಕನ್ನಡ 18, ದಾವಣಗೆರೆ 4 , ಧಾರವಾಡ 6, ಗದಗ 2 , ಹಾಸನ 17, ಹಾವೇರಿ 2 , ಕಲಬುರಗಿ 10, ಕೊಡಗು 16, ಕೋಲಾರ 4, ಕೊಪ್ಪಳ 1, ಮಂಡ್ಯ 13, ಮೈಸೂರು 28, ರಾಯಚೂರು 6 , ರಾಮನಗರ 4, ಶಿವಮೊಗ್ಗ 28, ತುಮಕೂರು 20, ಉಡುಪಿ 15, ಉತ್ತರ ಕನ್ನಡ 10, ವಿಜಯಪುರ 8, ಯಾದಗಿರಿ 1 ಹಾಗೂ ಬಾಗಲಕೋಟೆ, ಬೀದರ್ ಜಿಲ್ಲೆಯಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.
ರಾಜ್ಯಾದ್ಯಂತ ಸಕ್ರಿಯ ಪ್ರಕರಣಗಳ ಸಂಖ್ಯೆ 9378 ಇದ್ದು, ಅನಾರೋಗ್ಯದಿಂದ ಬಳಲುತ್ತಿದ್ದ 21 ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಬೆಂಗಳೂರಿನಲ್ಲಿ 15, ಚಿತ್ರದುರ್ಗ 2, ದ.ಕ., ಕೋಲಾರ, ಉಡುಪಿ, ಬಳ್ಳಾರಿ ಜಿಲ್ಲೆಯಲ್ಲಿ ತಲಾ ತಲಾ 1 ಮರಣ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Gujarat Lok Sabha Constituency: ಗುಜರಾತ್ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ
Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ