ವಿಧಾನಸಭೆ ಕಲಾಪ ಅನಿರ್ದಿಷ್ಟಾವಧಿ ಮುಂದೂಡಿಕೆ; 7 ದಿನ 36 ಗಂಟೆ ಚರ್ಚೆ
Team Udayavani, Feb 14, 2017, 6:42 PM IST
ಬೆಂಗಳೂರು: ಕಳೆದ 7 ದಿನಗಳಿಂದ ನಡೆದ ವಿಧಾನಸಭೆಯ ಕಲಾಪವನ್ನು ಮಂಗಳವಾರ ಡೆಪ್ಯುಟಿ ಸ್ಪೀಕರ್ ಶಿವಶಂಕರ್ ರೆಡ್ಡಿ ಅನಿರ್ದಿಷ್ಟಾವಧಿಗೆ ಮುಂದೂಡಿದರು. 7 ದಿನಗಳ ವಿಧಾನಸಭೆ ಕಲಾಪದಲ್ಲಿ ಚರ್ಚೆ ನಡೆದಿದ್ದು ಕೇವಲ 36 ತಾಸು ಮಾತ್ರ.
ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ವಿಆರ್ ವಾಲಾ ಅವರು ಮಾತನಾಡಿದ್ದರು. ರಾಜ್ಯಪಾಲರ ಭಾಷಣದ ಮೇಲೆ 12ಗಂಟೆ 58 ನಿಮಿಷ ಚರ್ಚೆ ನಡೆದಿತ್ತು.
7 ದಿನಗಳ ಕಾಲ ನಡೆದ ವಿಧಾನಸಭೆ ಕಲಾಪದಲ್ಲಿ 66 ವಾರ್ಷಿಕ ವರದಿ ಮಂಡನೆಯಾಗಿದ್ದರೆ, ಒಂದು ಖಾಸಗಿ ನಿರ್ಣಯ ಸ್ವೀಕಾರ. 5 ಪ್ರಮುಖ ವಿಧೇಯಕ ಅಂಗೀಕಾರಗೊಂಡಿರುವುದಾಗಿ ಮಾಧ್ಯಮದ ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kollam; ವಿಪಕ್ಷಗಳ ಮೇಲೆ ಆರೋಪ ಹೊರಿಸಿ ಪೇಚಿಗೆ ಸಿಲುಕಿದ ಬಿಜೆಪಿ ಅಭ್ಯರ್ಥಿ!
DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?
Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ
Dakshina Kannada: 5 ಸಿಎಪಿಎಫ್/ಕೆಎಸ್ಆರ್ಪಿ ತುಕಡಿ, 3,100 ಸಿಬಂದಿ ನಿಯೋಜನೆ
Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು