9 ಮಂದಿ ಡಿವೈಎಸ್ಪಿಗಳಿಗೆ ಎಸ್ಪಿ ಹುದ್ದೆಗೆ ಮುಂಬಡ್ತಿ
Team Udayavani, Jul 25, 2019, 3:00 AM IST
ಬೆಂಗಳೂರು: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಒಂಬತ್ತು ಮಂದಿ ಡಿವೈಎಸ್ಪಿಗಳಿಗೆ ಎಸ್ಪಿ ಹುದ್ದೆಗೆ ಮುಂಬಡ್ತಿ ನೀಡಿರುವ ರಾಜ್ಯ ಸರ್ಕಾರ ಮಂಗಳವಾರವೇ ಆದೇಶ ಹೊರಡಿಸಿದೆ.
ಎಸ್ಪಿ ಹುದ್ದೆಗೆ ಬಡ್ತಿ ಪಡೆದವರನ್ನು ರಾಜ್ಯದ ವಿವಿಧೆಡೆಗೆ ವರ್ಗಾವಣೆ ಮಾಡಲಾಗಿದೆ. ಕೆ.ಪಿ.ರವಿಕುಮಾರ್(ಸಿಸಿಬಿ ಡಿಸಿಪಿ-2), ರಾಮನಗೊಂಡ ಬಸರಗಿ (ಎಸಿಬಿ, ಬೆಂಗಳೂರು), ಉದಯಕುಮಾರ್ ಎಂ.ಬೇವಿನಗಿಡದ್(ಡಿಸಿಆರ್ಇ, ಕಲಬುರಗಿ), ನಾಗಪ್ಪ (ಪಿಟಿಎಸ್, ಹಾಸನ), ಯಶವಂತ್ ಸಾವರ್ಕರ್(ರಾಜ್ಯ ಗುಪ್ತವಾರ್ತೆ, ಮಂಗಳೂರು), ಎಸ್.ಜೆ.ಕುಮಾರಸ್ವಾಮಿ (ಡಿಸಿಆರ್ಇ, ಮಂಗಳೂರು), ಸುರೇಶ್ಬಾಬು (ಅರಣ್ಯಕೋಶ, ಮಡಿಕೇರಿ- ಕೊಡಗು ಜಿಲ್ಲೆ), ಮಹೇಶ್ ಮೇಘಣ್ಣನವರ್ (ಜೆಸ್ಕಾಂ, ಕಲಬುರಗಿ), ಶ್ರೀಕಾಂತ್ ಕಟ್ಟಿಮನಿ(ಡಿಸಿಆರ್ಇ, ಬೆಳಗಾವಿ).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ