ಅಮರನಾಥ ಯಾತ್ರೆ; ದಾವಣಗೆರೆಯ 9 ಮಂದಿ ಸುರಕ್ಷಿತವಾಗಿ ವಾಪಾಸ್

ವಾಪಾಸ್ ಬರುವುದು ಅಷ್ಟೊಂದು ಸುಲಭದ್ದಾಗಿರಲಿಲ್ಲ...!

Team Udayavani, Jul 10, 2023, 8:13 PM IST

1-ssads

ದಾವಣಗೆರೆ: ಪವಿತ್ರ ಅಮರನಾಥ ಯಾತ್ರೆಗೆ ತೆರಳಿದ್ದಂತಹ ನಾಲ್ವರು ಮಹಿಳೆಯರು ಒಳಗೊಂಡಂತೆ 9 ಜನರು ಸುರಕ್ಷಿತವಾಗಿ ದಾವಣಗೆರೆಗೆ ವಾಪಾಸ್ ಆಗಿದ್ದಾರೆ.

ದಾವಣಗೆರೆಯ ಎನ್.ಆರ್. ಗೀತಾ, ಬಿ.ಜಿ. ಪುಷ್ಪಾ, ಎನ್.ವಿ. ಉಷಾರಾಣಿ, ಸಿ.ಎಚ್. ಚಂದ್ರಿಕಾ ಸೇರಿದಂತೆ ಒಂಭತ್ತು ಜನರು ವಾಪಾಸ್ ಆಗಿದ್ದಾರೆ.

ದಾವಣಗೆರೆ ಸಮೀಪದ ನಾಗನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಎನ್.ಆರ್. ಗೀತಾ ತಮ್ಮ ಸ್ನೇಹಿತರೊಂದಿಗೆ ಜು. 3 ರಂದು ದಾವಣಗೆರೆಯಿಂದ ಜಮ್ಮುವಿಗೆ ತೆರಳಿದ್ದರು. ಜು. ೬ ರಂದು ಅಮರನಾಥ ದರ್ಶನಕ್ಕೆ ಸಮಯ ನಿಗದಿಯಾಗಿತ್ತು. ಅಮರನಾಥ ಗುಹೆಯ ಸಮೀಪದ ಬಲ್ಟಾಲ್ ಕ್ಯಾಂಪ್‌ನಲ್ಲಿ ನಾಲ್ವರು ತಂಗಿದ್ದರು.

ನಿಗದಿತ ಸಮಯದಂತೆ ಜು. 6 ರಂದು ಅಮರನಾಥ ದರ್ಶನ ಮುಗಿಸಿಕೊಂಡು ಬೇಸ್ ಕ್ಯಾಂಪ್ ಬಲ್ಟಾಲ್ ಸೇರುತ್ತಿದ್ದಂತೆ ಅದೇ ದಿನ ಸಂಜೆಯೇ ಧಾರಾಕಾರ ಮಳೆ, ಕೆಲವೆಡೆ ಭೂ ಕುಸಿತ ಪ್ರಾರಂಭವಾಗಿತ್ತು. ಹಾಗಾಗಿ ವಾಪಾಸ್ ಆಗುವುದು ಚಿಂತೆಯ ವಿಷಯವಾಗಿತ್ತು. ಬಲ್ಟಾಲ್ ಬೇಸ್‌ಕ್ಯಾಂಪ್‌ನಿಂದ ಪ್ರಯಾಣ ಪ್ರಾರಂಭಿಸಿ ಸೋನುಮಾರ್ಗಕ್ಕೆ ಬರುವ ವೇಳೆಗೆ ಅಲ್ಲಿಯೂ ಭೂ ಕುಸಿತವಾಗಿತ್ತು. ಕಣ್ಣೆದುರೆ ಕೆಲವೇ ಕೆಲ ಮೀಟರ್‌ಗಳ ಅಂತರದಲ್ಲಿ ಭೂ ಕುಸಿತ ಆಗುತ್ತಿರುವ ಜೊತೆಗೆ ಮೇಘಸ್ಪೋಟವೂ ಸಂಭವಿಸಿದ್ದರಿಂದ ವಾಪಾಸ್ ಆಗುವುದು ಅಷ್ಟೊಂದು ಸುಲಭದ್ದಾಗಿರಲಿಲ್ಲ.

ಬೆಂಗಳೂರಿನ ಶಿಕ್ಷಣ ಇಲಾಖೆಯಲ್ಲಿ ಸಹಾಯಕ ನಿರ್ದೇಶಕರಾಗಿರುವ ಕೆ.ಎಂ. ಗಂಗಾಧರಸ್ವಾಮಿ ಅವರು ನೀಡಿದ ಸೂಕ್ತ ಮಾರ್ಗದರ್ಶನ, ತೋರಿದ ಸಮಯಪ್ರಜ್ಞೆಯಿಂದ ನಾಲ್ವರು ಸುರಕ್ಷಿತವಾಗಿ ಶ್ರೀನಗರ ತಲುಪು ವಂತಾಯಿತು.

ಶ್ರೀನಗರದಿಂದ ವಿಮಾನದ ಮೂಲಕ ಬೆಂಗಳೂರಿಗೆ ಆಗಮಿಸಿದ ನಾಲ್ವರು ಭಾನುವಾರ ತಡರಾತ್ರಿ ದಾವಣಗೆರೆ ಗೆ ಆಗಮಿಸಿದರು. ಅಮರನಾಥನ ಆಶೀರ್ವಾದ ಇರುವ ಕಾರಣಕ್ಕೆ ನಾವೆಲ್ಲರೂ ಯಾವುದೇ ಅಪಾಯ ಇಲ್ಲದೆ ಸುರಕ್ಷಿತವಾಗಿ ವಾಪಾಸ್ ಆಗಿದ್ದೇವೆ ಎಂದು ಶಿಕ್ಷಕಿ ಗೀತಾ ತಿಳಿಸಿದರು.

ಟಾಪ್ ನ್ಯೂಸ್

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.