ಸನ್ನಡತೆ: 96 ಕೈದಿಗಳ ಅವಧಿಪೂರ್ವ ಬಿಡುಗಡೆ
Team Udayavani, May 26, 2022, 9:45 PM IST
ಬೆಂಗಳೂರು: ರಾಜ್ಯದ ವಿವಿಧ ಕಾರಾಗೃಹಗಳಲ್ಲಿದ್ದ 96 ಮಂದಿ ಕೈದಿಗಳನ್ನು ಸನ್ನಡತೆ ಆಧಾರದಲ್ಲಿ ಗುರುವಾರ ಅವಧಿ ಪೂರ್ವ ಬಿಡುಗಡೆ ಮಾಡಲಾಗಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 45 ಮಂದಿ ಹಾಗೂ ರಾಜ್ಯದ ಇತರ ಜೈಲುಗಳಲ್ಲಿದ್ದ 51 ಮಂದಿಯನ್ನು ಬಿಡುಗಡೆ ಮಾಡಲಾಗಿದೆ. ಬಿಡುಗಡೆಗೊಂಡವರು ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದರು. ಜೈಲಿನಲ್ಲಿ ಅವರ ಪರಿವರ್ತನೆ ಹಾಗೂ ಬದಲಾವಣೆ ಕಂಡು ಬಿಡುಗಡೆ ಮಾಡಲಾಗಿದೆ ಎಂದು ಜೈಲಿನ ಮೂಲಗಳು ತಿಳಿಸಿವೆ.
ಕೆಲವು ತಿಂಗಳ ಹಿಂದೆ ಸನ್ನಡತೆ ಆಧಾರದ ಮೇಲೆ ಸುಮಾರು 120ಕ್ಕೂ ಅಧಿಕ ಮಂದಿಗಳ ಹೆಸರನ್ನು ಉಲ್ಲೇಖೀಸಿ ಬಿಡುಗಡೆಗೆ ಕಾರಾಗೃಹ ಇಲಾಖೆಗೆ ಸರಕಾರಕ್ಕೆ ಶಿಫಾರಸು ಮಾಡಿತ್ತು. ಈ ಪೈಕಿ 24 ಮಂದಿ ವಿರುದ್ಧ ಗಂಭೀರ ಸ್ವರೂಪದ ಪ್ರಕರಣಗಳು ದಾಖಲಾಗಿದ್ದರಿಂದ ಬಿಡುಗಡೆಗೆ ಸರಕಾರ ಹಾಗೂ ರಾಜ್ಯಪಾಲರು ನಿರಾಕರಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ದೇಶ ಮತ್ತು ಧರ್ಮ ರಕ್ಷಣೆಗಾಗಿ ಅಗ್ನಿಪಥ ಯೋಜನೆಗೆ ಯುವಕರು ಸೇರಬೇಕು : ಶ್ರೀಶೈಲಗೌಡ ಪಾಟೀಲ
ಚಾಮುಂಡಿ ಬೆಟ್ಟದಲ್ಲಿರುವವರನ್ನು ಒಕ್ಕಲೆಬ್ಬಿಸುವ ಯಾವುದೇ ಪ್ರಸ್ತಾಪ ಇಲ್ಲ; ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
ಮಳೆ ರೆಡ್ ಅಲರ್ಟ್; ದಕ್ಷಿಣ ಕನ್ನಡ, ಉಡುಪಿಯಲ್ಲಿ ಶಾಲಾ-ಕಾಲೇಜುಗಳಿಗೆ ನಾಳೆ ರಜೆ
ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ: ಕ್ರಮಕ್ಕೆ ಉಡುಪಿ ಜಿಲ್ಲಾಡಳಿತದಿಂದ ದೂರು
ಹೆಣ್ಣುಮಕ್ಕಳಿಗೆ ಉಚಿತವಾಗಿ ಮುಟ್ಟಿನ ಕಪ್ ವಿತರಿಸುವ ಚಿಂತನೆ: ಡಾ.ಕೆ.ಸುಧಾಕರ್
ಲೈಂಗಿಕ ಕ್ರಿಯೆಗೆ ಸಹಕರಿಸದ ಮಹಿಳೆಗೆ ಬೆಂಕಿ ಹಚ್ಚಿದ ಪ್ರಕರಣ : ಆರೋಪಿಗೆ ಜೀವಾವಧಿ ಶಿಕ್ಷೆ
ಹೈಕೋರ್ಟ್ ಸೂಚನೆಯಂತೆ ವಿರೂಪಾಪೂರಗಡ್ಡಿ ಹಳೆ ರಸ್ತೆ ಒತ್ತುವರಿ ತೆರವು ಕಾರ್ಯಾಚರಣೆ