ಬಾದಾಮಿ: ಕೊಚ್ಚಿ ಹೋದ ಕಾರು; ನಾಲ್ವರು ನೀರುಪಾಲು,ಓರ್ವ ಪಾರು!
Team Udayavani, Jun 7, 2017, 10:37 AM IST
ಬಾಗಲಕೋಟೆ: ಮುಂಗಾರು ಮಳೆ ಆರಂಭವಾಗುವ ವೇಳೆಯಲ್ಲೇ ಭೀಕರ ಅವಘಡವೊಂದು ನಡೆದಿದ್ದು, ಬಾದಾಮಿ ತಾಲೂಕಿನ ಅನವಾಲ್ ಗ್ರಾಮದಲ್ಲಿ ಮಂಗಳವಾರ ರಾತ್ರಿ ತುಂಬಿ ಹರಿಯುತ್ತಿದ್ದ ಹಳ್ಳ ದಲ್ಲಿ ಕಾರೊಂದು ಕೊಚ್ಚಿ ಹೋಗಿ ನಾಲ್ವರು ನೀರು ಪಾಲಾಗಿದ್ದಾರೆ. ಘಟನೆಯಲ್ಲಿ ಕಾರಿನಲ್ಲಿದ್ದ ಓರ್ವ ಈಜಿ ದಡ ಸೇರಿಕೊಂಡಿದ್ದಾನೆ.
ಯಂಡಿಗೇರಿ ಗ್ರಾಮದ ಯಮನಪ್ಪ ಬಸಪ್ಪ ಹಡಪದ (45), ರುದ್ರಪ್ಪ ಗುರಪ್ಪನವರ (45), ಅಶೋಕ್ ಸಾತಪ್ಪನವರ(45),ಮತ್ತು ಹೊಳಬಸಪ್ಪ ಶಿರಗುಪ್ಪ(55) ಎನ್ನುವವರು ನೀರುಪಾಲಾದ ದುರ್ದೈವಿಗಳು. ಬಸಲಿಂಗಪ್ಪ ಶಿರಗುಪ್ಪ ಈಜಿ ದಡ ಸೇರಿಕೊಂಡಿದ್ದಾರೆ.
ನಾಲ್ವರ ಶವಗಳನ್ನು ಮೇಲಕ್ಕೆತ್ತಲಾಗಿದೆ. ಪೊಲೀಸರು ಅಗ್ನಿ ಶಾಮಕ ದಳದ ಸಿಬಂದಿಗಳು ಕಾರ್ಯಾಚರಣೆಗಿಳಿದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
ಡೀಸೆಲ್ ಇಲ್ಲದೆ ನಿಂತ ವಾಹನ… ಕಸವನ್ನು ಹೆಗಲ ಮೇಲೆ ಹೊತ್ತು ವಿಲೇವಾರಿ ಮಾಡಿದ ಪೌರಕಾರ್ಮಿಕ
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
Politics: ಸುಮಲತಾ – ನಾವು ಶಾಶ್ವತ ಶತ್ರುಗಳಲ್ಲ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ
Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್’: ಟ್ರೇಲರ್, ಆಡಿಯೋದಲ್ಲಿ ಹೊಸಬರ ಚಿತ್ರ
Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್